ಸಲ್ಲೇಖನದ ಮೂಲಕ ಜೀವ ತೊರೆದ ಜೈನ ಮುನಿ

geetha
ಭಾನುವಾರ, 18 ಫೆಬ್ರವರಿ 2024 (15:04 IST)
ಛತ್ತೀಸ್‌ಘಡ : ಕಳೆದ ಮೂರು ದಿನಗಳಿಂದ ಸಂಪೂರ್ಣವಾಗಿ ಅನ್ನಾಹಾರಗಳನ್ನು ತ್ಯಜಿಸಿದ್ದ ಮುನಿಗಳು ಇಂದು ಅಸುನೀಗಿದ್ದು,  ಜೈನ ಮುನಿ ಆಚಾರ್ಯ ವಿದ್ಯಾಸಾಗ ಮಹಾರಾಜ್‌ ಸಲ್ಲೇಖನ ವ್ರತದ ಮೂಲಕ ದೇಹವನ್ನು ತೊರೆದಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಆಚಾರ್ಯರ ಅಗಲಿಕೆಗೆ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ಪ್ರಧಾನ ನರೇಂದ್ರ ಮೋದಿ ಈ ಕುರಿತು ಎಕ್ಸ್‌ ಖಾತೆಯ ಮೂಲಕ ಸಂದೇಶ ಹಂಚಿಕೊಂಡಿದ್ದಾರೆ.

ಆಚಾರ್ಯ ಅಸಂಖ್ಯಾತ ಭಕ್ತರೊಂದಿಗೆ ನಾನೂ ಸಹ ಅವರ ಆಶೀರ್ವಾದ ಪಡೆದಿದ್ದೇನೆ. ಮುಂದಿನ ಪೀಳಿಗೆಗೆ ಅವರ ಸೇವೆ, ಸಂಕಲ್ಪ ಹಾಗೂ ಧೃಡತೆಗಳು ಉದಾಹರಣೆಯಾಗಲಿವೆ. ಜನರಲ್ಲಿ ಆಧ್ಯಾತ್ಮಿಕ ಶಕ್ತಿಯನ್ನು ಪ್ರಚೋದಿಸುವಲ್ಲಿ ಆಚಾರ್ಯರ ಪಾತ್ರ ಮಹತ್ತರವಾದದ್ದು. ಜೊತೆಗೆ ಆರೋಗ್ಯ, ಶಿಕ್ಷಣ ಹಾಗೂ ಬಡತನ ನಿರ್ಮೂಲನೆಗೂ ಶ್ರಮಿಸಿದ್ದರು ಎಂದು ಮೋದಿ ನುಡಿದಿದ್ದಾರೆ.ಭಾನುವಾರ ಮಧ್ಯಾಹ್ನ ಒಂದು ಘಂಟೆಗೆ ಆಚಾರ್ಯರ ಅಂತಿಮ ವಿಧಿವಿಧಾನಗಳು ನೆರವೇರಲಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments