Webdunia - Bharat's app for daily news and videos

Install App

ಪಿಜ್ಜಾ ತಣ್ಣಗಾಗಿದಕ್ಕೆ ಡೆಲಿವರಿ ಬಾಯ್ ಗೆ ಗುಂಡು ಹಾರಿಸಿದ ಕಾನೂನು ವಿದ್ಯಾರ್ಥಿ

Webdunia
ಭಾನುವಾರ, 27 ಜನವರಿ 2019 (07:36 IST)
ಪಂಜಾಬ್ : ಆರ್ಡರ್ ಮಾಡಿದ ಪಿಜ್ಜಾ ತಣ್ಣಗಾಗಿದೆ ಎಂದು ಕಾನೂನು ವಿದ್ಯಾರ್ಥಿಯೊಬ್ಬ ಡೆಲಿವರಿ ಬಾಯ್ ಗೆ ಗುಂಡು ಹಾರಿಸಿದ ಘಟನೆ ಪಂಜಾಬ್ ಖರಾರ್ ನಲ್ಲಿ ನಡೆದಿದೆ.


ಸನಮ್ ಸೇಥಿಯಾ, ಎಂಬಾತ ಗುಂಡು ಹಾರಿಸಿದ ವ್ಯಕ್ತಿ. ಈತ ಡಾಮಿನೋಸ್ ನಿಂದ ಪಿಜ್ಜಾ ಹಾಗೂ ಬ್ರೆಡ್ - ಬೆಣ್ಣೆಯನ್ನು ಆರ್ಡರ್ ಮಾಡಿದ್ದ. ಆದರೆ ಪಿಜ್ಜಾ ಬರುವುದು ಇಪ್ಪತ್ತು ನಿಮಿಷ ತಡವಾಗಿದೆ. ಇದರಿಂದ ಕೋಪಗೊಂಡಿದ್ದ ಸನಮ್ ಡೆಲಿವರಿ ಬಾಯ್ ಗೆ ಬಾಯಿಗೆ ಬಂದಂತೆ ಬೈದಿದ್ದಲ್ಲದೆ ಹಣವನ್ನೂ ಕೊಡಲು ನಿರಾಕರಿಸಿ, ಆತನ ವ್ಯವಸ್ಥಾಪಕ ಜಸ್ಬೀರ್ ಸಿಂಗ್ ಗೆ ಕರೆ ಮಾಡಿ ಬರುವಂತೆ ಹೇಳಿದ್ದಾನೆ.


ಅಲಿಗೆ ಬಂದ ಜಸ್ವೀರ್, ಮತ್ತಿಬ್ಬರು ಸಿಬ್ಬಂದಿಗಳು ಹಾಗೂ ಸನಮ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ಸನಮ್ ತನ್ನ ಪರವಾನಗಿ ಇರುವ ಪಿಸ್ತೂಲ್ ಅನ್ನು ತೆಗೆದು ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ಸಂಬಂಧ ಪೊಲೀಸರು ಸನಮ್ ನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments