Webdunia - Bharat's app for daily news and videos

Install App

ರೈತರ ಮೇಲೆ ಲಘು ಲಾಠಿ ಪ್ರಹಾರ

geetha
ಬುಧವಾರ, 21 ಫೆಬ್ರವರಿ 2024 (18:32 IST)
ನವದೆಹಲಿ :ಸಿಂಗು ಗಡಿಯಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ರಸ್ತೆ ತಡೆ ನಡೆಸಲು ಯತ್ನಿಸಿದ ರೈತರ ಪ್ರಯತ್ನವನ್ನು ಪೊಲೀಸರು ಅಶ್ರುವಾಯು ದಾಳಿಯ ಮೂಲಕ ವಿಫಲಗೊಳಿಸಿದ್ದಾರೆ.ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪಂಜಾಬ್‌ ಮತ್ತು ಹರಿಯಾಣಾ ಗಡಿಯಲ್ಲಿ ರೈತರು ನಡೆಸುತ್ತಿರುವ ದೆಹಲಿ ಚಲೋ ಯಾತ್ರೆ ವಿಕೋಪಕ್ಕೆ ತಿರುಗಿದೆ. ಜೊತೆಗೆ ರೈತರ ಮೇಲೆ ಲಘು ಲಾಠಿ ಪ್ರಹಾರವನ್ನು ಸಹ ನಡೆಸಲಾಗಿದೆ. ಸುಮಾರು 14 ಸಾವಿರ ಜನ, 1200 ಟ್ರಾಕ್ಟರ್‌ ., 300 ಕಾರ್‌ ಗಳೊಂದಿಗೆ ದೆಹಲಿ ಚಲೋ ಯಾತ್ರೆ ನಡೆಯುತ್ತಿದ್ದು ಸಂಚಾರ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ಥಗೊಂಡಿದೆ.

ಹಿರಿಯನಾಗರಿಕರು ಮತ್ತು ಮಕ್ಕಳು ವಾಹನದಟ್ಟಣೆಯಿಂದ ಪರದಾಡುವ ಪರಿಸ್ಥಿತಿ ಎದುರಾಗಿದೆ. ಜೆಸಿಬಿ ಯಂತ್ರ ಬಳಸಿ ದೊಡ್ಡ ದೊಡ್ಡ ಕಾಂಕ್ರಿಟ್‌ ಬ್ಲಾಕ್‌ ಗಳನ್ನು ರಸ್ತೆ ಮಧ್ಯದಲ್ಲಿರಿಸಿ ರಸ್ತೆ ತಡೆ ನಡೆಸಲು ಪ್ರತಿಭಟನಾಕಾರರು ಯತ್ನಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments