Webdunia - Bharat's app for daily news and videos

Install App

ರೈತರ ಮೇಲೆ ಲಘು ಲಾಠಿ ಪ್ರಹಾರ

geetha
ಬುಧವಾರ, 21 ಫೆಬ್ರವರಿ 2024 (18:32 IST)
ನವದೆಹಲಿ :ಸಿಂಗು ಗಡಿಯಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ರಸ್ತೆ ತಡೆ ನಡೆಸಲು ಯತ್ನಿಸಿದ ರೈತರ ಪ್ರಯತ್ನವನ್ನು ಪೊಲೀಸರು ಅಶ್ರುವಾಯು ದಾಳಿಯ ಮೂಲಕ ವಿಫಲಗೊಳಿಸಿದ್ದಾರೆ.ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪಂಜಾಬ್‌ ಮತ್ತು ಹರಿಯಾಣಾ ಗಡಿಯಲ್ಲಿ ರೈತರು ನಡೆಸುತ್ತಿರುವ ದೆಹಲಿ ಚಲೋ ಯಾತ್ರೆ ವಿಕೋಪಕ್ಕೆ ತಿರುಗಿದೆ. ಜೊತೆಗೆ ರೈತರ ಮೇಲೆ ಲಘು ಲಾಠಿ ಪ್ರಹಾರವನ್ನು ಸಹ ನಡೆಸಲಾಗಿದೆ. ಸುಮಾರು 14 ಸಾವಿರ ಜನ, 1200 ಟ್ರಾಕ್ಟರ್‌ ., 300 ಕಾರ್‌ ಗಳೊಂದಿಗೆ ದೆಹಲಿ ಚಲೋ ಯಾತ್ರೆ ನಡೆಯುತ್ತಿದ್ದು ಸಂಚಾರ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ಥಗೊಂಡಿದೆ.

ಹಿರಿಯನಾಗರಿಕರು ಮತ್ತು ಮಕ್ಕಳು ವಾಹನದಟ್ಟಣೆಯಿಂದ ಪರದಾಡುವ ಪರಿಸ್ಥಿತಿ ಎದುರಾಗಿದೆ. ಜೆಸಿಬಿ ಯಂತ್ರ ಬಳಸಿ ದೊಡ್ಡ ದೊಡ್ಡ ಕಾಂಕ್ರಿಟ್‌ ಬ್ಲಾಕ್‌ ಗಳನ್ನು ರಸ್ತೆ ಮಧ್ಯದಲ್ಲಿರಿಸಿ ರಸ್ತೆ ತಡೆ ನಡೆಸಲು ಪ್ರತಿಭಟನಾಕಾರರು ಯತ್ನಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಮುಂದಿನ ಸುದ್ದಿ
Show comments