Webdunia - Bharat's app for daily news and videos

Install App

ಪ್ರೇಮಿಯನ್ನು ರುಬ್ಬುವ ಕಲ್ಲು ಬಳಸಿ ಕೊಂದ ಪ್ರಿಯತಮೆ

Webdunia
ಗುರುವಾರ, 12 ನವೆಂಬರ್ 2020 (06:20 IST)
ಉತ್ತರ ಪ್ರದೇಶ : ಪ್ರೇಮಿಗಳ ನಡುವೆ ವಾಗ್ವಾದ ನಡೆದ ಹಿನ್ನಲೆಯಲ್ಲಿ ಪ್ರಿಯತಮೆಯೊಬ್ಬಳು ತನ್ನ ಪ್ರೇಮಿಯನ್ನು ರುಬ್ಬುವ ಕಲ್ಲು ಬಳಸಿ ಕೊಂದ ಘಟನೆ ಉತ್ತರ ಪ್ರದೇಶದ ಹಮೀರ್ ಪುರ ಜಿಲ್ಲೆಯ ರಾಥ್ ಪ್ರದೇಶದಲ್ಲಿ ನಡೆದಿದೆ.

ವೀರೇಂದ್ರ(23) ಮೃತಪಟ್ಟ ಪ್ರೇಮಿ, ವರ್ಷಾ ಅನುರಗಿ ಕೊಲೆ ಮಾಡಿದ ಪ್ರಿಯತಮೆ. ಇವರಿಬ್ಬರು ಸಂಬಂಧ ಹೊಂದಿದ್ದರು. ಮೃತನ ತಾಯಿ ಮತ್ತು ಸಹೋದರ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ಪ್ರೇಮಿಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಆಕೆ ಪ್ರಿಯತಮನನ್ನು ರುಬ್ಬುವ ಕಲ್ಲಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾಳೆ.

ತಾಯಿ ಮನೆಗೆ ಬಂದಾಗ ಮಗ ರಕ್ತದಲ್ಲಿ ಕೊಳದಲ್ಲಿ ಬಿದ್ದು ಸತ್ತಿರುವುದನ್ನು ಕಂಡು ಪೊಲಿಸರಿಗೆ  ಮಾಹಿತಿ ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments