ಪ್ರೇಮಿಯನ್ನು ರುಬ್ಬುವ ಕಲ್ಲು ಬಳಸಿ ಕೊಂದ ಪ್ರಿಯತಮೆ

Webdunia
ಗುರುವಾರ, 12 ನವೆಂಬರ್ 2020 (06:20 IST)
ಉತ್ತರ ಪ್ರದೇಶ : ಪ್ರೇಮಿಗಳ ನಡುವೆ ವಾಗ್ವಾದ ನಡೆದ ಹಿನ್ನಲೆಯಲ್ಲಿ ಪ್ರಿಯತಮೆಯೊಬ್ಬಳು ತನ್ನ ಪ್ರೇಮಿಯನ್ನು ರುಬ್ಬುವ ಕಲ್ಲು ಬಳಸಿ ಕೊಂದ ಘಟನೆ ಉತ್ತರ ಪ್ರದೇಶದ ಹಮೀರ್ ಪುರ ಜಿಲ್ಲೆಯ ರಾಥ್ ಪ್ರದೇಶದಲ್ಲಿ ನಡೆದಿದೆ.

ವೀರೇಂದ್ರ(23) ಮೃತಪಟ್ಟ ಪ್ರೇಮಿ, ವರ್ಷಾ ಅನುರಗಿ ಕೊಲೆ ಮಾಡಿದ ಪ್ರಿಯತಮೆ. ಇವರಿಬ್ಬರು ಸಂಬಂಧ ಹೊಂದಿದ್ದರು. ಮೃತನ ತಾಯಿ ಮತ್ತು ಸಹೋದರ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ಪ್ರೇಮಿಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಆಕೆ ಪ್ರಿಯತಮನನ್ನು ರುಬ್ಬುವ ಕಲ್ಲಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾಳೆ.

ತಾಯಿ ಮನೆಗೆ ಬಂದಾಗ ಮಗ ರಕ್ತದಲ್ಲಿ ಕೊಳದಲ್ಲಿ ಬಿದ್ದು ಸತ್ತಿರುವುದನ್ನು ಕಂಡು ಪೊಲಿಸರಿಗೆ  ಮಾಹಿತಿ ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments