Webdunia - Bharat's app for daily news and videos

Install App

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮೇಲೆ ಖಾರದ ಪುಡಿ ಎರಚಿದ ಭೂಪ

Webdunia
ಬುಧವಾರ, 21 ನವೆಂಬರ್ 2018 (08:18 IST)
ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮೇಲೆ ವ್ಯಕ್ತಿಯೊಬ್ಬ ಖಾರದ ಪುಡಿ ಎರಚಿರುವ ಘಟನೆ ಸೆಕ್ರೇಟ್ರಿಯೇಟ್​ ಕಚೇರಿ ಬಳಿ ನಡೆದಿರುವುದಾಗಿ ತಿಳಿದುಬಂದಿದೆ.


ಈ ಹಿಂದೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಜ್ರಿವಾಲ್​ ಅವರ ಮುಖಕ್ಕೆ ಮಸಿ ಬಳಿದಿದ್ದರು. ಆದರೆ ಈ ಬಾರಿ ಸೆಕ್ರೇಟ್ರಿಯೇಟ್ ಕಚೇರಿಯ ಲಿಫ್ಟ್ ಬಳಿ ಇದ್ದ ಸೋಫಾದಲ್ಲಿ ಕುಳಿತಿದ್ದ ಅನಿಲ್​ ಶರ್ಮಾ ಎಂಬ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎರಚಿದ್ದಾನೆ.


ತಕ್ಷಣವೇ ಪೊಲೀಸರು ಅನಿಲ್​ನನ್ನು ವಶಕ್ಕೆ ಪಡೆದಿದ್ದು, ಆತ ಯಾವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿಲ್ಲ. ಆದರೆ ಈತ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸಿದ್ದಾನೆ ಎಂದು ಆಮ್​ ಆದ್ಮಿ ಪಕ್ಷ ಆರೋಪಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments