Webdunia - Bharat's app for daily news and videos

Install App

ಈರುಳ್ಳಿ ಖರೀದಿಸಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Webdunia
ಮಂಗಳವಾರ, 10 ಡಿಸೆಂಬರ್ 2019 (06:47 IST)
ಹೈದರಾಬಾದ್ : ಈರುಳ್ಳಿ ಖರೀದಿಸಲು ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡದ ಮಾರುಕಟ್ಟೆಯಲ್ಲಿ  ನಡೆದಿದೆ.



ಸಂಬಯ್ಯ(55)ಮೃತಪಟ್ಟ ವ್ಯಕ್ತಿ. ರಾಜ್ಯ ಸರ್ಕಾರ ರೈತರ ಮಾರುಕಟ್ಟೆಯಲ್ಲಿ ಸಬ್ಸಿಡಿ ದರದಲ್ಲಿ ಪ್ರತಿ ಕೆ.ಜಿ.ಗೆ 25ರೂ.ನಂತೆ ಈರುಳ್ಳಿ ಮಾರಾಟ ಮಾಡುತ್ತಿದೆ. ಈ ವೇಳೆ ಈರುಳ್ಳಿ ಖರೀದಿಸಲು ಬಂದಿದ್ದ ಸಂಬಯ್ಯ ಸರತಿ ಸಾಲಿನಲ್ಲಿ ನಿಂತಿದ್ದಾರೆ.

 

ಆ ವೇಳೆ ಅವರು ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲಿಯೇ ಅವರು ಸಾವನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಸಾವನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments