ಜಗತ್ತಿಗೆ ಶಾಂತಿಯ ಸಂದೇಶ ಸಾರಬಲ್ಲದು : ಅಲ್ ಇಸ್ಸಾ

Webdunia
ಗುರುವಾರ, 13 ಜುಲೈ 2023 (10:02 IST)
ನವದೆಹಲಿ : ಭಾರತವು ತನ್ನ ವೈವಿಧ್ಯತೆಯೊಂದಿಗೆ ಸಹಬಾಳ್ವೆಗೆ ಉತ್ತಮ ಮಾದರಿಯಾಗಿದೆ. ಜಗತ್ತಿಗೆ ಭಾರತ ಶಾಂತಿಯ ಸಂದೇಶವನ್ನು ಸಾರಬಲ್ಲದು ಎಂದು ವಿಶ್ವ ಮುಸ್ಲಿಂ ಲೀಗ್ನ ಮುಖ್ಯಸ್ಥ ಅಲ್ ಇಸ್ಸಾ ಅಭಿಪ್ರಾಯಪಟ್ಟಿದ್ದಾರೆ.
 
ಸೌದಿ ಅರೇಬಿಯಾ ಮೂಲದ ಹಾಗೂ ಮುಸ್ಲಿಂ ವರ್ಲ್ಡ್ ಲೀಗ್ ಮುಖ್ಯಸ್ಥ ಅಲ್-ಇಸ್ಸಾ ಅವರು ಭಾರತದಲ್ಲಿ 10 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ನವದೆಹಲಿಯ ಇಂಡಿಯಾ ಇಸ್ಲಾಮಿಕ್ ಕಲ್ಚರಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಭಾರತ ರಾಷ್ಟ್ರವನ್ನು ಬಣ್ಣಿಸಿದ್ದಾರೆ. 

ನಾವು ಭಾರತೀಯ ಸಮಾಜದಲ್ಲಿನ ವಿವಿಧ ಘಟಕಗಳ ಬಗ್ಗೆ ಮಾತನಾಡಿದ್ದೆವು. ನಾವು ಕಳೆದ ದಿನಗಳಲ್ಲಿ ಅವರೊಂದಿಗೆ ತೊಡಗಿಸಿಕೊಂಡಿದ್ದೇವೆ. ಭಾರತೀಯ ಸಮಾಜದ ಮುಸ್ಲಿಂ ಘಟಕ, ನಾನು ಹೇಳಿದಂತೆ ಅವರು ತಮ್ಮ ಸಂವಿಧಾನದ ಬಗ್ಗೆ ಹೆಮ್ಮೆಪಡುತ್ತಾರೆ. ಅಷ್ಟೇ ಅಲ್ಲ, ಅವರ ರಾಷ್ಟ್ರದ ಬಗ್ಗೆಯೂ ಹೆಮ್ಮೆಪಡುತ್ತಾರೆ. ಭಾರತೀಯ ಸಮಾಜದ ಉಳಿದ ಘಟಕಗಳೊಂದಿಗೆ ಹಂಚಿಕೊಳ್ಳುವ ಸಹೋದರತ್ವದ ಬಗ್ಗೆಯೂ ಅವರಿಗೆ ಖುಷಿಯಿದೆ ಎಂದು ಇಸ್ಸಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments