Webdunia - Bharat's app for daily news and videos

Install App

ಜಗತ್ತಿಗೆ ಶಾಂತಿಯ ಸಂದೇಶ ಸಾರಬಲ್ಲದು : ಅಲ್ ಇಸ್ಸಾ

Webdunia
ಗುರುವಾರ, 13 ಜುಲೈ 2023 (10:02 IST)
ನವದೆಹಲಿ : ಭಾರತವು ತನ್ನ ವೈವಿಧ್ಯತೆಯೊಂದಿಗೆ ಸಹಬಾಳ್ವೆಗೆ ಉತ್ತಮ ಮಾದರಿಯಾಗಿದೆ. ಜಗತ್ತಿಗೆ ಭಾರತ ಶಾಂತಿಯ ಸಂದೇಶವನ್ನು ಸಾರಬಲ್ಲದು ಎಂದು ವಿಶ್ವ ಮುಸ್ಲಿಂ ಲೀಗ್ನ ಮುಖ್ಯಸ್ಥ ಅಲ್ ಇಸ್ಸಾ ಅಭಿಪ್ರಾಯಪಟ್ಟಿದ್ದಾರೆ.
 
ಸೌದಿ ಅರೇಬಿಯಾ ಮೂಲದ ಹಾಗೂ ಮುಸ್ಲಿಂ ವರ್ಲ್ಡ್ ಲೀಗ್ ಮುಖ್ಯಸ್ಥ ಅಲ್-ಇಸ್ಸಾ ಅವರು ಭಾರತದಲ್ಲಿ 10 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ನವದೆಹಲಿಯ ಇಂಡಿಯಾ ಇಸ್ಲಾಮಿಕ್ ಕಲ್ಚರಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಭಾರತ ರಾಷ್ಟ್ರವನ್ನು ಬಣ್ಣಿಸಿದ್ದಾರೆ. 

ನಾವು ಭಾರತೀಯ ಸಮಾಜದಲ್ಲಿನ ವಿವಿಧ ಘಟಕಗಳ ಬಗ್ಗೆ ಮಾತನಾಡಿದ್ದೆವು. ನಾವು ಕಳೆದ ದಿನಗಳಲ್ಲಿ ಅವರೊಂದಿಗೆ ತೊಡಗಿಸಿಕೊಂಡಿದ್ದೇವೆ. ಭಾರತೀಯ ಸಮಾಜದ ಮುಸ್ಲಿಂ ಘಟಕ, ನಾನು ಹೇಳಿದಂತೆ ಅವರು ತಮ್ಮ ಸಂವಿಧಾನದ ಬಗ್ಗೆ ಹೆಮ್ಮೆಪಡುತ್ತಾರೆ. ಅಷ್ಟೇ ಅಲ್ಲ, ಅವರ ರಾಷ್ಟ್ರದ ಬಗ್ಗೆಯೂ ಹೆಮ್ಮೆಪಡುತ್ತಾರೆ. ಭಾರತೀಯ ಸಮಾಜದ ಉಳಿದ ಘಟಕಗಳೊಂದಿಗೆ ಹಂಚಿಕೊಳ್ಳುವ ಸಹೋದರತ್ವದ ಬಗ್ಗೆಯೂ ಅವರಿಗೆ ಖುಷಿಯಿದೆ ಎಂದು ಇಸ್ಸಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments