Webdunia - Bharat's app for daily news and videos

Install App

10 ರೂಪಾಯಿಗೊಸ್ಕರ ಕೊಲೆಯಾದ ಹಣ್ಣು ಮಾರಾಟಗಾರ!

Webdunia
ಶನಿವಾರ, 9 ಜನವರಿ 2021 (07:18 IST)
ಹೈದರಾಬಾದ್ : ಕೇವಲ 10ರೂ. ಪಾವತಿಸದಿರುವುದಕ್ಕೆ 34 ವರ್ಷದ ಹಣ್ಣು ಮಾರಾಟಗಾರನನ್ನು ಕೊಲೆ ಮಾಡಿದ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ.

ಆರೋಪಿಗಳಿಬ್ಬರು ಹಣ್ಣು ಮಾರಾಟಗಾರನ ಬಳಿ ಹಣ್ಣು ಖರೀದಿಸಿದ ಬಳಿಕ 30ರೂ ವಾಪಾಸು ನೀಡುವಂತೆ ಕೇಳಿದ್ದಾರೆ. ಆದರೆ ಆತ 20ರೂ. ವಾಪಾಸು ನೀಡಿದ್ದಾನೆ.  ಇದರಿಂದ ಅವರ ನಡುವೆ ಜಗಳ ನಡೆದು ಇಬ್ಬರು ಸೇರಿ ಹಣ್ಣು ವ್ಯಾಪಾರಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ.

ವ್ಯಾಪಾರಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

RBI:ಎಟಿಎಂಗಳಲ್ಲಿ ₹100, ₹200 ಸಿಗಲ್ಲ ಎಂದು ಗೋಳಾಡುತ್ತಿದ್ದ ಮಂದಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮಾನವೀಯತೆ ಆಧಾರದಲ್ಲಿ ಭಾರತದಲ್ಲಿ ಇರಲು ಬಿಡಿ ಪಾಕ್‌ ಮಹಿಳೆ ಮನವಿ

ಉಗ್ರರಿಗೆ ಶಿಕ್ಷೆ ಕೊಡಿ, ನಮಗ್ಯಾಕೆ: ಭಾರತ ಬಿಟ್ಟು ಹೋಗಲು ಗೋಳಾಡಿದ ಪಾಕಿಸ್ತಾನಿಗಳು

Pehalgam attack: ಪಹಲ್ಗಾಮ್ ದಾಳಿ ಮಾಡಿದ್ದೀರಿ ಎಂದರೆ ನಾನವನಲ್ಲ ಅಂತಿರೋ ಪಾಕಿಸ್ತಾನ ವಿರುದ್ಧ ಸಿಕ್ಕಿದೆ ಪ್ರಬಲ ಸಾಕ್ಷ್ಯ

ಮುಂದಿನ ಸುದ್ದಿ
Show comments