Webdunia - Bharat's app for daily news and videos

Install App

ನಾಯಿಯ ವಿಚಾರಕ್ಕೆ ಜಗಳವಾಡಿದ ಶಿಕ್ಷಕಿಯನ್ನು ಕೊಂದ ನೆರೆಮನೆಯಾತ

Webdunia
ಬುಧವಾರ, 13 ಜನವರಿ 2021 (09:59 IST)
ಜೈಪುರ :  ನಾಯಿಯ ವಿಚಾರಕ್ಕೆ ಜಗಳವಾಡಿದ ವಿಧವೆಯಾದ ಸರ್ಕಾರಿ ಶಾಲಾ ಶಿಕ್ಷಕಿಯನ್ನು ನೆರೆಮನೆಯಾತ ಕೊಲೆ ಮಾಡಿದ ಘಟನೆ ಜೈಪುರದಲ್ಲಿ ನಡೆದಿದೆ.

ನೆರೆಮನೆಯಾತ ತನ್ನ ಮನೆಯ ಮುಂದೆ ನಾಯಿಯನ್ನು ಕರೆದುಕೊಂಡು ಹೋಗುತ್ತಿದದ್ದಕ್ಕೆ ಶಿಕ್ಷಕಿ ಆತನ ಬಳಿ ಜಗಳವಾಡಿದ್ದಳು. ಇದರಿಂದ ಕೋಪಗೊಂಡಿದ್ದ ಆತ ಮನೆಯಲ್ಲಿ ಒಬ್ಬಂಟಿಯಾಗಿದ್ದ ಶಿಕ್ಷಕಿಯ ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ Aರೋಪಿ ಸಿಕ್ಕಿಹಾಕಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ

ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

ಜಾತಿಗಣತಿಗೆ 425 ಕೋಟಿ ರೂ ಖರ್ಚು, ಉಪಯೋಗವಾದ್ರೆ ಸಾಕು: ಬಿವೈ ವಿಜಯೇಂದ್ರ

2 ವರ್ಷಗಳ ಬಳಿಕ ಮಣಿಪುರಕ್ಕೆ ಮೋದಿ: ಪ್ರಿಯಾಂಕಾ ಗಾಂಧಿಯಿಂದ ಟೀಕೆ

ಮುಂದಿನ ಸುದ್ದಿ
Show comments