ಕೊರೊನಾ ವೈರಸ್ ತೊಲಗಿಸಲು ಘೋರ ಕೃತ್ಯ ಎಸಗಿದ ಅರ್ಚಕ

Webdunia
ಶುಕ್ರವಾರ, 29 ಮೇ 2020 (08:08 IST)
ಭುವನೇಶ್ವರ : ಕೊರೊನಾ ವೈರಸ್ ಓಡಿಸಲು ಅರ್ಚಕನೊಬ್ಬ  ದೇವರಿಗೆ ನರ ಬಲಿ ನೀಡಿದ ಘಟನೆ ಒಡಿಶಾದ ಕಟಕ್ ಜಿಲ್ಲೆಯ ನರಸಿಂಗ್ ಪುರದ ಬಂಧಾಹೂಡಾದ ಬಳಿಯ ಬಂಧಾ ಮಾ ಬುಧ ಬ್ರಾಹ್ಮಿಣಿ ದಿ ದೇವಸ್ಥಾನದಲ್ಲಿ ನಡೆದಿದೆ.


ಅಲ್ಲಿನ ಅರ್ಚಕನಾದ ಸನ್ಸಾರಿ ಓಝಾ(72) ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸರೋಜ್ ಕುಮಾರ್ ಪ್ರಧಾನ್(52) ಮೃತಪಟ್ಟ ವ್ಯಕ್ತಿ. ಆರೋಪಿಗೆ ಕನಸಿನಲ್ಲಿ ದೇವರು ಬಂದು ನರ ಬಲಿ ಕೇಳಿದ ಕಾರಣದಿಂದ ಆತ ಸ್ಥಳೀಯ ವ್ಯಕ್ತಿಯ ರುಂಡವನ್ನು ಕತ್ತರಿಸಿ ಪೂಜೆ ಸಲ್ಲಿಸಿದ್ದಾನೆ. ಬಳಿಕ ಆತ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ.


ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಅರ್ಚಕ ಒಬ್ಬ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments