Webdunia - Bharat's app for daily news and videos

Install App

ಕ್ಷುಲಕ ಕಾರಣಕ್ಕೆ ಪತ್ನಿಯನ್ನು ಹೊಡೆದು ಕೊಂದ ರೆಸ್ಟೋರೆಂಟ್ ಮಾಲೀಕ

Webdunia
ಬುಧವಾರ, 25 ನವೆಂಬರ್ 2020 (06:32 IST)
ತಂಜಾವೂರು : 48 ವರ್ಷದ ರೆಸ್ಟೋರೆಂಟ್ ಮಾಲೀಕ ತನ್ನ ಪತ್ನಿಯನ್ನು ಥಳಿಸಿ ಕೊಂದ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ.

ವಿಲ್ಲಪ್ಪನ್ ಆರೋಪಿಯಾಗಿದ್ದು, ಈತ ತನ್ನ 40 ವರ್ಷದ ಪತ್ನಿಯ ಜೊತೆ ಯಾವಾಗಲೂ ಜಗಳವಾಡುತ್ತಿದ್ದ. ಅವರ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದ್ದು, ಮಗ ವಿದೇಶದಲ್ಲಿ ನೆಲೆಸಿದ್ದಾರೆ.  ಭಾನುವಾರ ರಾತ್ರಿ ಇವರ ಜಗಳ ವಿಕೋಪಕ್ಕೆ ತಿರುಗಿ ಕೋಪಗೊಂಡ ಪತಿ ಪತ್ನಿಯ ತಲೆಗೆ ಲಾಂಗ್ ನಿಂದ ಹೊಡೆದಿದ್ದಾನೆ. ಪರಿಣಾಮ ಆಕೆ ಅಲ್ಲಿಯೇ ಮೃತಪಟ್ಟಿದ್ದಾಳೆ.

ಈ ಬಗ್ಗೆ ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments