Webdunia - Bharat's app for daily news and videos

Install App

ನಿದ್ದೆಗೆ ಭಂಗ ತಂದವನನ್ನು ಶೂಟ್ ಮಾಡಿ ಕೊಂದ ಸೆಕ್ಯೂರಿಟಿ ಗಾರ್ಡ್

Webdunia
ಸೋಮವಾರ, 18 ನವೆಂಬರ್ 2019 (09:05 IST)
ಭೋಪಾಲ್ : ನಿದ್ದೆ ಹಾಳು ಮಾಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಸೆಕ್ಯೂರಿಟಿ ಗಾರ್ಡ್ ಶೂಟ್ ಮಾಡಿ ಕೊಂದ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.




ಕಬೀರ್ ತೋಮರ್ (25) ಮೃತಪಟ್ಟ ವ್ಯಕ್ತಿ. ಅಕ್ಕು ಶರ್ಮಾ ಕೊಲೆ ಮಾಡಿದ ಸೆಕ್ಯೂರಿಟಿ ಗಾರ್ಡ್. ಸೆಕ್ಯೂರಿಟಿ ಗಾರ್ಡ್ ರಾತ್ರಿ ಪಾಳಿ ಮುಗಿಸಿ ಮನೆಗೆ ಬಂದು ಮಲಗಿದ್ದ ವೇಳೆ ಪಕ್ಕದ ಮನೆಯಲ್ಲಿ ಗಂಡ ಹೆಂಡತಿ ಜಗಳವಾಡುತ್ತಿದ್ದರು. ಇದರಿಂದ ಸೆಕ್ಯೂರಿಟಿ ಗಾರ್ಡ್ ನಿದ್ದೆಗೆ ತೊಂದರೆಯಾಗಿದೆ. ಕೋಪಗೊಂಡ ಆತ ಅವರನ್ನು ಹೆದರಿಸಲು ಗನ್ ತೋರಿಸಿದ್ದಾನೆ. ಆದರೆ ಅದಕ್ಕೆ ಅವರು ಕ್ಯಾರೇ ಎನ್ನದಿದ್ದಾಗ ಪತಿಯ ಎದೆಗೆ ಶೂಟ್ ಮಾಡಿ ಪರಾರಿಯಾಗಿದ್ದಾನೆ.


ಘಟನಾ ಸ್ಥಳಕ್ಕೆ ನೆರೆಹೊರೆಯವರು ಬಂದು ಪೊಲೀಸರಿಗೆ ಮಾಹಿತಿ ನೀಡಿ, ಕಬೀರ್ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಆತ ಸಾವನಪ್ಪಿದ್ದಾನೆ.  ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾದ ಕಾರಣ ಪೊಲೀಸರು ಆರೋಪಿಯನ್ನು ಹಿಡಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments