Webdunia - Bharat's app for daily news and videos

Install App

ಭಾರತ್ ಜೋಡೋ ಎಂಟ್ರಿಗೂ ಮುನ್ನ ಕಾಂಗ್ರೆಸ್ಗೆ ತೀವ್ರ ಹಿನ್ನಡೆ

Webdunia
ಬುಧವಾರ, 18 ಜನವರಿ 2023 (14:40 IST)
ಶ್ರೀನಗರ : ಜಮ್ಮು-ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ತಲುಪುವ ಒಂದು ದಿನದ ಮೊದಲು ಕಾಂಗ್ರೆಸ್ಗೆ ತೀವ್ರ ಹಿನ್ನಡೆಯಾಗಿದೆ. ಸಂಸದ ರಾಹುಲ್ ಗಾಂಧಿ ನಡೆ ಖಂಡಿಸಿರುವ ರಾಜ್ಯ ವಕ್ತಾರೆ ದೀಪಿಕಾ ಪುಷ್ಕರ್ ನಾಥ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದಿಂದ ಹೊರ ಬಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಥುವಾ ಅತ್ಯಾಚಾರ ಆರೋಪಿಯನ್ನು ಬೆಂಬಲಿಸಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಅವರನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಸೇರಿಸಿಕೊಂಡಿರುವುದು,

ಪಕ್ಷ ಸೇರ್ಪಡೆ ಪ್ರಸ್ತಾಪ ಗಮನಿಸಿದರೆ ರಾಜೀನಾಮೆ ಹೊರೆತು ಬೇರೆ ಆಯ್ಕೆ ಇಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments