Webdunia - Bharat's app for daily news and videos

Install App

ಪರಸ್ತ್ರೀ ವ್ಯಾಮೋಹಕ್ಕೆ ತನ್ನ ಮಗನನ್ನ ಕೊಂದ ಪಾಪಿ ತಂದೆ

Webdunia
ಸೋಮವಾರ, 30 ಅಕ್ಟೋಬರ್ 2023 (17:49 IST)
ಪರಸ್ತ್ರೀ ವ್ಯಾಮೋಹದಿಂದ ತನ್ನ  ಹೆತ್ತ ಮಗನನ್ನ ನಿರ್ದಯಿಯಾಗಿ ಕೊಲೆ ಮಾಡಿರುವ ಘಟನೆ ಜಮ್‍ಷೆಡ್‍ಪುರದ ಖಾಕ್ರಿಪಾಡಾ ಪ್ರದೇಶದಲ್ಲಿ ನಡೆದಿದೆ.
 
ಹೆತ್ತ ಮಗನನ್ನೆ ಕೊಲೆ ಮಾಡಿದ ಪಾಪಿ ತಂದೆಯನ್ನು ಗೋಪಾಲಪು ಕಟಿನ್‍ಪದಾ ಪ್ರದೇಶದ ನಿವಾಸಿ ಅಜಯ್ ನಮ್ತಾ ಎಂದು ಗುರುತಿಸಲಾಗಿದೆ.ಈತ ತನ್ನ ಅಪ್ರಾಪ್ತ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ವಿಚಾರಣೆ ಸಂದರ್ಭದಲ್ಲಿ ಆರೋಪಿ ತನ್ನ ಮಗನನ್ನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.ಪತ್ನಿ ಮತ್ತು ಮಗನೊಂದಿಗೆ ಇರಲು ಇಷ್ಟವಿರಲಿಲ್ಲ ಹೀಗಾಗಿ ತನ್ನ ಮಗನನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments