Webdunia - Bharat's app for daily news and videos

Install App

ಅತ್ಯಾಚಾರ ಎಸಗಿ ಬಾಲಕಿಯನ್ನು ಮನೆಯ ಹೊರಗೆ ಎಸೆದ ಪಾಪಿ!

Webdunia
ಗುರುವಾರ, 27 ಜನವರಿ 2022 (08:38 IST)
ಜೈಪುರ : 9ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಯಿಂದ ಅಪಹರಿಸಿ, ಅತ್ಯಾಚಾರವೆಸಗಿ ಆಕೆಯ ಮನೆಯ ಹೊರಗೆ ಎಸೆದಿರುವ ಘಟನೆ ರಾಜಸ್ಥಾನದ ಡುಂಗರ್ಪುರ ಜಿಲ್ಲೆಯ ಬಿಚಿವಾರಾ ಗ್ರಾಮದಲ್ಲಿ ನಡೆದಿದೆ.

ಜನವರಿ 24 ರಂದು ಈ ಘಟನೆ ಸಂಭವಿಸಿದ್ದು, ಆರೋಪಿ ಅಮ್ಜಾರಾ ನಿವಾಸಿಯಾಗಿದ್ದಾನೆ. ಬಾಲಕಿ ತನ್ನ ಸಹೋದರನೊಂದಿಗೆ ಶಾಲೆಗೆ ಹೋಗಿದ್ದಳು.

ಊಟದ ವಿರಾಮದ ವೇಳೆ ಆಕೆ ಶಾಲೆಯಿಂದ ಹೊರ ಬಂದಾಗ ಅದೇ ಶಾಲೆಯಲ್ಲಿ ಓದುತ್ತಿದ್ದ 12ನೇ ತರಗತಿ ವಿದ್ಯಾರ್ಥಿಯೊಬ್ಬ ಬಾಲಕಿಯನ್ನು ಬಲವಂತವಾಗಿ ತನ್ನ ಮೋಟಾರ್ ಬೈಕ್ನಲ್ಲಿ ಹತ್ತಿಸಿಕೊಂಡು ಅರಣ್ಯ ವ್ಯಾಪ್ತಿ ಪ್ರದೇಶಕ್ಕೆ ಕರೆದೊಯ್ದಿದ್ದಾನೆ.

ಹಲವಾರು ಗಂಟೆಗಳ ಕಾಲ ಅತ್ಯಾಚಾರವೆಸಗಿ ಸಂಜೆ ಅಸ್ವಸ್ಥಗೊಂಡ ಬಾಲಕಿಯನ್ನು ಆಕೆಯ ಮನೆಯ ಹೊರಗೆ ಎಸೆದು ಗಾಯಗೊಳಿಸಿದ್ದಾನೆ. ನಂತರ ತೀವ್ರ ರಕ್ತಸ್ರಾವವಾಗಿದ್ದ ಬಾಲಕಿಯನ್ನು ಆಕೆಯ ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಬಳಿ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ವಿರುದ್ಧ ದೂರು ಸ್ವೀಕರಿಸಿದ ಬಿಚ್ಚಿವಾರ ಪೊಲೀಸರು ಐಪಿಸಿ ಮತ್ತು ಪೋಕ್ಸೊ ಕಾಯ್ದೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಬಿಚ್ಚಿವಾಡ ಎಎಸ್ಐ ಕೈಲಾಶ್ಚಂದ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಬಾಲಕಿಯ ಹೇಳಿಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments