Webdunia - Bharat's app for daily news and videos

Install App

ಶ್ರೀಲಂಕಾ, ಪಾಕಿಸ್ತಾನ ರೀತಿಯ ಪರಿಸ್ಥಿತಿ ಕರ್ನಾಟಕಕ್ಕೆ ಬರಬಾರದು : ಪ್ರತಾಪ್ ಸಿಂಹ

Webdunia
ಗುರುವಾರ, 8 ಜೂನ್ 2023 (10:46 IST)
ನವದೆಹಲಿ : ಕಾಂಗ್ರೆಸ್ ಗ್ಯಾರಂಟಿಯಿಂದ ಶ್ರೀಲಂಕಾ , ಪಾಕಿಸ್ತಾನ ರೀತಿಯ ಪರಿಸ್ಥಿತಿ ಕರ್ನಾಟಕಕ್ಕೆ ಬರಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದಲ್ಲಿ ಡಿ.ಕೆ ಶಿವಕುಮಾರ್ ಉಚಿತ, ಖಚಿತ, ನಿಶ್ಚಿತ ಅಂತ ಹೇಳಿದ್ರು. ಸಿದ್ದರಾಮಯ್ಯ ಅವರು ಎಲ್ಲರಿಗೂ ಉಚಿತ ಅಂದ್ರು. ರಾಜಸ್ಥಾನ, ಪಂಜಾಬ್ ಎಲ್ಲಾ ಕಡೆ ಭರವಸೆ ಕೊಟ್ಟು ಟೋಪಿ ಹಾಕಿದ್ರು. ಅದಕ್ಕೆ ನಾವು ಈ ಭರವಸೆಗಳನ್ನು ಜನರು ನಂಬಲ್ಲ ಅಂತಾ ನಿರ್ಲಕ್ಷ್ಯ ಮಾಡಿದ್ವಿ. ಆದರೆ ಜನರು ಅದನ್ನು ನಂಬಿಕೊಂಡು ಮತ ಹಾಕಿದ್ದಾರೆ ಎಂದು ಹೇಳಿದರು.

ಈಗ ಕಂಡಿಷನ್ ಗಳನ್ನು ಹಾಕುವ ಕೆಲಸ ನಡೆಯುತ್ತಿದೆ. ಈ ಕಂಡಿಷನ್ ನಿಂದ ಬಹುತೇಕ ಬೆಂಗಳೂರು ಜನರಿಗೆ ಗೃಹ ಜ್ಯೋತಿ ಲಾಭ ಸಿಗುವುದಿಲ್ಲ. ಗೃಹ ಲಕ್ಷ್ಮಿ ವಿಚಾರದಲ್ಲೂ ತೆರಿಗೆದಾರರಿಗೆ ಯೋಜನೆ ಇಲ್ಲ ಎಂದಿದ್ದಾರೆ. ಯುವನಿಧಿ ವಿಚಾರದಲ್ಲೂ ಯುವ ಜನರಿಗೆ ಮೋಸ ಆಗಲಿದೆ. ಕೊವೀಡ್ ಬಳಿಕ ಕೆಲಸ ಕಳೆದುಕೊಂಡವರು ಕೂಡ ಯೋಜನೆ ಲಾಭ ಪಡೆಯಲು ಮತ ಹಾಕಿದ್ದರು. ಅವರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments