Webdunia - Bharat's app for daily news and videos

Install App

ಪ್ರಾಂಶುಪಾಲರ ಮೇಲೆ ಕತ್ತರಿಯಿಂದ ಹಲ್ಲೆ ಮಾಡಿದ ವಿದ್ಯಾರ್ಥಿ. ಕಾರಣವೇನು ಗೊತ್ತಾ?

Webdunia
ಶನಿವಾರ, 7 ಡಿಸೆಂಬರ್ 2019 (13:11 IST)
ಗುಜರಾತ್ : ಪರೀಕ್ಷೆಯಲ್ಲಿ ನಕಲಿ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರ ಮೇಲೆ ಕತ್ತರಿಯಿಂದ ಹಲ್ಲೆ ಮಾಡಿರುವ ಘಟನೆ ಗುಜರಾತಿನ ಜಾಮನಗರದ ವಿಎಂ ಮಹ್ತಾ ಕಾಲೇಜಿನಲ್ಲಿ ನಡೆದಿದೆ.



ಬಿಎಂ ಪ್ರಥಮ ಸೆಮಿಸ್ಟರ್ ಎಕ್ಸಾಂ ಬರೆಯುತ್ತಿದ್ದ ವಿದ್ಯಾರ್ಥಿ ಮೊಬೈಲ್ ನಿಂದ ನಕಲಿ ಮಾಡಿದ ಕಾರಣ ಪ್ರಾಂಶುಪಾಲರು ಕ್ರಮ ಕೈಗೊಳ್ಳಲು ಮುಂದಾದರು. ಆ ವೇಳೆ ರೊಚ್ಚಿಗೆದ್ದ ವಿದ್ಯಾರ್ಥಿ ಪ್ರಾಂಶುಪಾಲರ ಮೇಲೆ ಕತ್ತಿರಿಯಿಂದ ಹಲ್ಲೆ ಮಾಡಿದ್ದಾನೆ.


ಹಲ್ಲೆಗೊಂಡ ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವಿದ್ಯಾರ್ಥಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಈ ದೃಶ್ಯ ಕಾಲೇಜಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments