Webdunia - Bharat's app for daily news and videos

Install App

ಕ್ಷುಲಕ ಕಾರಣಕ್ಕೆ ಶಿಕ್ಷಕಿಯನ್ನು ಶೂಟ್ ಮಾಡಿ ಕೊಂದ ಶಿಕ್ಷಕ

Webdunia
ಸೋಮವಾರ, 23 ನವೆಂಬರ್ 2020 (07:21 IST)
ಸೀತಾಪುರ : ಸರ್ಕಾರಿ ಪ್ರಾಥಮಿಕ ಶಾಲೆಯ 35 ವರ್ಷದ ಮಹಿಳಾ ಶಿಕ್ಷಕಿಯನ್ನು ಆಕೆಯ ಪುರುಷ ಸಹದ್ಯೋಗಿಯೊಬ್ಬ ಶಾಲಾ ಆವರಣದಲ್ಲಿ ಹಗಲು ಹೊತ್ತಿನಲ್ಲಿ ಹುಂಡಿಕ್ಕಿ ಕೊಂದ ಘಟನೆ ಸೀತಾಪುರ ಜಿಲ್ಲೆಯ ಪಕಾರಿಯಾ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆಯ ನಡುವೆ ಪ್ರೇಮ ಸಂಬಂಧವಿದ್ದು, ಅದು ಇತ್ತೀಚೆಗೆ ಮುರಿದು ಬಿದ್ದಿದೆ ಎನ್ಲಾಗಿತ್ತು. ಆದರೆ ಕ್ಷುಲಕ ಕಾರಣಕ್ಕೆ ಅವರಿಬ್ಬರ ನಡುವೆ ವಾಗ್ವಾದ ನಡೆದಿದ್ದು, ಆ ವೇಳೆ ಕೋಪಗೊಂಡ ಶಿಕ್ಷಕ  ಶಿಕ್ಷಕಿಯನ್ನು ಗುಂಡಿಕ್ಕೆ ಕೊಲೆ ಮಾಡಿದ್ದಾನೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಹಾಗೂ ಆತನು ಬಳಸಿದ ಪಿಸ್ತೂಲನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments