ಮದುವೆಗೆ ನಿರಾಕರಿಸಿದಳೆಂದು ಕೊಲೆಗೈದ ಟೆಕ್ಕಿ!

Webdunia
ಮಂಗಳವಾರ, 6 ಡಿಸೆಂಬರ್ 2022 (14:34 IST)
ಅಮರಾವತಿ : ಗೆಳತಿ ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಉಯತ್ನಿಸಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪೆದಕಕಣಿ ಮಂಡಲದ ತಕ್ಕೆಲ್ಲಪಾಡು ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ಜಿಲ್ಲೆಯ ವುಯ್ಯೂರು ಮಂಡಲದ ಕೃಷ್ಣಾಪುರಂ ಗ್ರಾಮದ ತಪಸ್ವಿ (20) ಮೃತ ಯುವತಿ. 2 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತಪಸ್ವಿಗೆ ವಿಜಯವಾಡ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಜ್ಞಾನೇಶ್ವರ್ ಪರಿಚಯವಾಗಿದ್ದ.

ಇತ್ತೀಚೆಗೆ ತಪಸ್ವಿಯನ್ನು ಜ್ಞಾನೇಶ್ವರ್ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ ತಪಸ್ವಿ ನಿರಾಕರಿಸಿದ್ದಳು. ತಪಸ್ವಿ ಮದುವೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ಜ್ಞಾನೇಶ್ವರ್ ಆಕೆಯನ್ನು ಕೊಲ್ಲುವ ಉದ್ದೇಶದಿಂದ ಆಕೆಯ ಕೋಣೆಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಮನವೊಲಿಸಲು ಯತ್ನಿಸಿದ್ದ.

ಆ ವೇಳೆ ಅವರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಜ್ಞಾನೇಶ್ವರ್ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ. ಇದನ್ನು ನೋಡಿದ ತಪಸ್ವಿಯ ರೂಮ್ಮೇಟ್ ಸಹಾಯ ಪಡೆಯಲು ಹೊರಗೆ ಧಾವಿಸಿದ್ದಾಳೆ. ತಪಸ್ವಿಯು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments