Webdunia - Bharat's app for daily news and videos

Install App

ಮದುವೆಗೆ ನಿರಾಕರಿಸಿದಳೆಂದು ಕೊಲೆಗೈದ ಟೆಕ್ಕಿ!

Webdunia
ಮಂಗಳವಾರ, 6 ಡಿಸೆಂಬರ್ 2022 (14:34 IST)
ಅಮರಾವತಿ : ಗೆಳತಿ ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಉಯತ್ನಿಸಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪೆದಕಕಣಿ ಮಂಡಲದ ತಕ್ಕೆಲ್ಲಪಾಡು ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ಜಿಲ್ಲೆಯ ವುಯ್ಯೂರು ಮಂಡಲದ ಕೃಷ್ಣಾಪುರಂ ಗ್ರಾಮದ ತಪಸ್ವಿ (20) ಮೃತ ಯುವತಿ. 2 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತಪಸ್ವಿಗೆ ವಿಜಯವಾಡ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಜ್ಞಾನೇಶ್ವರ್ ಪರಿಚಯವಾಗಿದ್ದ.

ಇತ್ತೀಚೆಗೆ ತಪಸ್ವಿಯನ್ನು ಜ್ಞಾನೇಶ್ವರ್ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ ತಪಸ್ವಿ ನಿರಾಕರಿಸಿದ್ದಳು. ತಪಸ್ವಿ ಮದುವೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ಜ್ಞಾನೇಶ್ವರ್ ಆಕೆಯನ್ನು ಕೊಲ್ಲುವ ಉದ್ದೇಶದಿಂದ ಆಕೆಯ ಕೋಣೆಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಮನವೊಲಿಸಲು ಯತ್ನಿಸಿದ್ದ.

ಆ ವೇಳೆ ಅವರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಜ್ಞಾನೇಶ್ವರ್ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ. ಇದನ್ನು ನೋಡಿದ ತಪಸ್ವಿಯ ರೂಮ್ಮೇಟ್ ಸಹಾಯ ಪಡೆಯಲು ಹೊರಗೆ ಧಾವಿಸಿದ್ದಾಳೆ. ತಪಸ್ವಿಯು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments