Webdunia - Bharat's app for daily news and videos

Install App

ಭಾರತದಲ್ಲಿ ಸಿರಿಂಜ್ ಕೊರತೆ..?

Webdunia
ಭಾನುವಾರ, 12 ಡಿಸೆಂಬರ್ 2021 (08:09 IST)
ದೆಹಲಿ ಹಾಗೂ ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಭಾರತದ ಅತಿದೊಡ್ಡ ಸಿರಿಂಜ್ ತಯಾರಕ ಕಂಪನಿಯಾದ ಹಿಂದೂಸ್ತಾನ್ ಸಿರಿಂಜ್ಸ್ ಮತ್ತು ಮೆಡಿಕಲ್ ಡಿವೈಸಸ್ಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಾಗಿತ್ತು.

ಅದರಂತೆ ಹಿಂದೂಸ್ತಾನ್ ಸಿರಿಂಜ್ ಕಂಪನಿ ತನ್ನ ಉತ್ಪಾದನೆಯನ್ನು ನಿಲ್ಲಿಸಿದ್ದು ದೇಶದಲ್ಲಿ ಸಿರಿಂಜ್ ಗಳ ಕೊರತೆ ಉಂಟಾಗುವ ಸಾಧ್ಯತೆ ಇದೆ. ಇಡೀ ಭಾರತಕ್ಕೆ ಅವಶ್ಯವಿರುವ ಒಟ್ಟು ಮೂರನೇ ಎರಡರಷ್ಟು ಸಿರಿಂಜ್ಗಳನ್ನು ಹಿಂದೂಸ್ತಾನ್ ಸಿರಿಂಜ್ ಕಂಪನಿ ಉತ್ಪಾದನೆ ಮಾಡುತ್ತಿತ್ತು.

ಈಗ ಹಿಂದೂಸ್ತಾನ್ ಸಿರಿಂಜ್ ಫರಿದಾಬಾದ್ನಲ್ಲಿರುವ ತನ್ನ 11-ಎಕರೆ ಪ್ರದೇಶದ ತನ್ನ ಉತ್ಪಾದನಾ 4 ಘಟಕಗಳಲ್ಲಿ 3 ಅನ್ನು ಮುಚ್ಚಿದೆ.ಹೀಗಾಗಿ ಇನ್ನು ಮಂದೆ ಭಾರತದಲ್ಲಿ ಸಿರಿಂಜ್ ಮತ್ತು ಸೂಜಿಗಳ ಸಮಸ್ಯೆ ಎದುರಾಗುವ ಆತಂಕ ಉಂಟಾಗಿದೆ. ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನದ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments