Webdunia - Bharat's app for daily news and videos

Install App

ಸಂಬಂಧ ಹೊಂದುವಂತೆ ಪೀಡಿಸುತ್ತಿದ್ದ ಕಾಮುಕನನ್ನು ಕೊಲೆ ಮಾಡಿದ ಮಹಿಳೆ

Webdunia
ಬುಧವಾರ, 18 ಮಾರ್ಚ್ 2020 (07:36 IST)
ಚೆನ್ನೈ : ಮಹಿಳೆಯೊಬ್ಬಳು ತನ್ನ ಹಿಂದೆ ಬಿದ್ದ ಕಾಮುಕನ ಕಣ್ಣಿಗೆ ಖಾರದ  ಪುಡಿ ಎರಚಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನ ಬೋಡಿನಾಯಕನೂರಿನಲ್ಲಿ ನಡೆದಿದೆ.


ರಾಜನ್(31) ಕೊಲೆಯಾದ ವ್ಯಕ್ತಿ, ವಲರ್ಮತಿ(35) ಕೊಲೆ ಮಾಡಿದ ಮಹಿಳೆ. ಪತಿ, ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದ ಇವರಿಬ್ಬರೂ ಪರಿಚಿತರಾಗಿ ಸಂಬಂಧ ಬೆಳೆಸಿದ್ದರು. ಆದರೆ  ವಲರ್ಮತಿ ತನ್ನ ಮಕ್ಕಳಿಗೋಸ್ಕರ ರಾಜನ್ ನಿಂದ ದೂರವಾಗಲು ನಿರ್ಧರಿಸಿದ್ದಳು. ಆದರೆ ರಾಜನ್ ಮಾತ್ರ ಆಕೆಯ ಬೆನ್ನು ಬಿಡದೆ ತನ್ನ ಜೊತೆ ಸಂಬಂಧ ಹೊಂದುವಂತೆ ಪೀಡಿಸುತ್ತಿದ್ದ.


ಇದರಿಂದ ಬೇಸತ್ತ ವಲರ್ಮತಿ ಆತನನ್ನು ಮನೆಗೆ ಕರೆದು ಅವನ ಕಣ್ಣಿಗೆ ಖಾರದ ಪುಡಿ ಎರಚಿ ಅವನ ದೇಹಕ್ಕೆ ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾಳೆ.ಬಳಿಕ ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments