Webdunia - Bharat's app for daily news and videos

Install App

ಬಿರಿಯಾನಿಯ ವಿಚಾರಕ್ಕೆ ಜಗಳವಾಡಿದ ಯುವಕ ಹಾಗೂ ಯುವತಿ. ಕೊನೆಗೆ ಆಗಿದ್ದೇನು?

Webdunia
ಶನಿವಾರ, 23 ಫೆಬ್ರವರಿ 2019 (13:06 IST)
ಚೆನ್ನೈ : ಬಿರಿಯಾನಿಯ ವಿಚಾರಕ್ಕೆ ಜಗಳವಾಡಿದ ಯುವತಿಯೊಬ್ಬಳನ್ನು ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಚೆನ್ನೈನ ಕೊಯಂಬೆಡು ಹೂವಿನ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಾಗೂ ಯುವತಿ, ಕೆಲಸ ಮುಗಿಸಿ ಮನೆಗೆ ಹೋಗುವಾಗ ಹೋಟೆಲ್ ನಿಂದ ಬಿರಿಯಾನಿ ಪಾರ್ಸಲ್ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ಮನೆಯಲ್ಲಿ ಬಿರಿಯಾನಿ ತಿನ್ನುವಾಗ ಯುವತಿ ಬಿರಿಯಾನಿಯಲ್ಲಿ ಪೀಸ್ ಗಳು ಇರಲಿಲ್ಲ. ಈ ಬಗ್ಗೆ ಆಕೆ ಯುವಕನನ್ನು ಪ್ರಶ್ನಿಸಿದ್ದಾಳೆ. ಇದರಿಂದ ಅವರಿಬ್ಬರ ನಡುವೆ ಜಗಳ ನಡೆದಿದೆ.

 

ಕೊನೆಗೆ ಜಗಳ ವಿಕೋಪಕ್ಕೆ ತಿರುಗಿ ಸಿಟ್ಟಿಗೆದ್ದ ಯುವಕ, ಯುವತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕನಿಗಾಗಿ ಬಲೆ ಬೀಸಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments