Webdunia - Bharat's app for daily news and videos

Install App

ಕ್ಷೌರ ಮಾಡುವಂತೆ ತಂದೆ ಗದರಿಸಿದಕ್ಕೆ ಇಂತಹ ಕೆಲಸ ಮಾಡಿದ ಯುವಕ

Webdunia
ಶುಕ್ರವಾರ, 19 ಮಾರ್ಚ್ 2021 (07:59 IST)
ಚೆನ್ನೈ : ತಂದೆ ಗದರಿಸಿದ್ದಕ್ಕೆ 20 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನಲ್ಲಿ ನಡೆದಿದೆ.

ಯುವಕ ಕಳೆದ 1 ವರ್ಷದಿಂದ ತನ್ನ ಕೂದಲನ್ನು ಬೆಳೆಸುತ್ತಿದ್ದನು. ಆದರೆ ಅದನ್ನು ನೋಡಿದ ತಂದೆ ಕ್ಷೌರ ಮಾಡಿಕೊಳ್ಳುವಂತೆ ಹೇಳಿದ್ದಾರೆ. ಆದರೆ ಯುವಕ ಅದನ್ನು ನಿರಾಕರಿಸಿದಾಗ ತಂದೆ ಗದರಿಸಿದ್ದಾರೆ. ಇದರಿಂದ ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯುವಕ ಊಟಕ್ಕೆ ಬಾರದ ಹಿನ್ನಲೆಯಲ್ಲಿ ಮನೆಯವರು ಹೋಗಿ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments