Webdunia - Bharat's app for daily news and videos

Install App

ಸಿಕ್ಕಿಬಿದ್ದ ಕಳ್ಳನಿಗೆ ತನ್ನ ಕೈಯಾರೆ ಪುಳಿಯೋಗರೆ ತಿನ್ನಿಸಿದ ಯುವಕ

Sampriya
ಗುರುವಾರ, 19 ಸೆಪ್ಟಂಬರ್ 2024 (17:16 IST)
Photo Courtesy X
ತೆಲಂಗಾಣ: ಕಳ್ಳತನ ವೇಳೆ ಸಿಕ್ಕಾ ಬಿದ್ದವನಿಗೆ ಯುವಕನೊಬ್ಬ ತಾನೇ ಊಟ ಮಾಡಿಸಿ, ಆತನ ಹಸಿವು ನೀಗಿಸಿ ಮಾನವೀಯತೆ ಮೆರೆದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಕುಖ್ಯಾತ ಕಳ್ಳ ಫೋಗಲ್ ಗಣೇಶ್  ಕಳ್ಳತನ ಮಾಡುವಾಗ ಯುವಕರ ಕೈಗೆ ಸಿಕ್ಕಿಬಿದ್ದಾನೆ. ಅಲ್ಲೇ ಇದ್ದ ಯುವಕರು ಆತನಿಗೆ ಥಳಿಸಿ, ಕಂಬಕ್ಕೆ ಕಟ್ಟಿಹಾಕಿದ್ದಾರೆ.  ಈ ವೇಳೆ ಕಳ್ಳ ಗಣೇಶ್ ತನಗೆ ಹಸಿವಾಗುತ್ತಿದೆ ಎಂದು ಯುವಕರ ಬಳಿ ಹೇಳಿದ್ದಾನೆ.  

ಮಾನವೀಯತೆ ದೃಷ್ಟಿಯಿಂದ ಕಂಬಕ್ಕೆ ಕಟ್ಟಿ ಹಾಕಿದ ಗಣೇಶ್‌ಗೆ ಯುವಕನೊಬ್ಬ ಪುಳಿಯೋಗರೆ ತಿನ್ನಿಸಿ ಮಾನವೀಯತೆ ಮೆರೆದಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ಘಟನೆ ತೆಲಂಗಾಣದ ಎಲ್ಲರೆಡ್ಡಿಗುಡೆಂ ಗ್ರಾಮದಲ್ಲಿ ನಡೆದಿದ್ದು, ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಕಳ್ಳನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments