Webdunia - Bharat's app for daily news and videos

Install App

ಸಿಕ್ಕಿಬಿದ್ದ ಕಳ್ಳನಿಗೆ ತನ್ನ ಕೈಯಾರೆ ಪುಳಿಯೋಗರೆ ತಿನ್ನಿಸಿದ ಯುವಕ

Sampriya
ಗುರುವಾರ, 19 ಸೆಪ್ಟಂಬರ್ 2024 (17:16 IST)
Photo Courtesy X
ತೆಲಂಗಾಣ: ಕಳ್ಳತನ ವೇಳೆ ಸಿಕ್ಕಾ ಬಿದ್ದವನಿಗೆ ಯುವಕನೊಬ್ಬ ತಾನೇ ಊಟ ಮಾಡಿಸಿ, ಆತನ ಹಸಿವು ನೀಗಿಸಿ ಮಾನವೀಯತೆ ಮೆರೆದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಕುಖ್ಯಾತ ಕಳ್ಳ ಫೋಗಲ್ ಗಣೇಶ್  ಕಳ್ಳತನ ಮಾಡುವಾಗ ಯುವಕರ ಕೈಗೆ ಸಿಕ್ಕಿಬಿದ್ದಾನೆ. ಅಲ್ಲೇ ಇದ್ದ ಯುವಕರು ಆತನಿಗೆ ಥಳಿಸಿ, ಕಂಬಕ್ಕೆ ಕಟ್ಟಿಹಾಕಿದ್ದಾರೆ.  ಈ ವೇಳೆ ಕಳ್ಳ ಗಣೇಶ್ ತನಗೆ ಹಸಿವಾಗುತ್ತಿದೆ ಎಂದು ಯುವಕರ ಬಳಿ ಹೇಳಿದ್ದಾನೆ.  

ಮಾನವೀಯತೆ ದೃಷ್ಟಿಯಿಂದ ಕಂಬಕ್ಕೆ ಕಟ್ಟಿ ಹಾಕಿದ ಗಣೇಶ್‌ಗೆ ಯುವಕನೊಬ್ಬ ಪುಳಿಯೋಗರೆ ತಿನ್ನಿಸಿ ಮಾನವೀಯತೆ ಮೆರೆದಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ಘಟನೆ ತೆಲಂಗಾಣದ ಎಲ್ಲರೆಡ್ಡಿಗುಡೆಂ ಗ್ರಾಮದಲ್ಲಿ ನಡೆದಿದ್ದು, ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಕಳ್ಳನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments