Webdunia - Bharat's app for daily news and videos

Install App

ಊಟದಲ್ಲಿ ಉಪ್ಪು ಹೆಚ್ಚಾಯಿತೆಂದು ಎದೆಗೆ ಶೂಟ್ ಮಾಡ್ಕೊಂಡ ಯುವಕ!

Webdunia
ಮಂಗಳವಾರ, 2 ಮೇ 2023 (10:59 IST)
ಲಕ್ನೋ : ಆಹಾರದಲ್ಲಿ ಉಪ್ಪಿನ ಅಂಶ ಹೆಚ್ಚಾಯಿತೆಂದು ಸಿಟ್ಟಿಗೆದ್ದ ಯುವಕನೊಬ್ಬ ತನ್ನನ್ನು ನಾನು ಶೂಟ್ ಮಾಡಿಕೊಂಡ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಸಾಂಬಾರ್ ನಲ್ಲಿ ಉಪ್ಪು ಹೆಚ್ಚಾಯಿತೆಂದು 22 ವರ್ಷದ ಪುರನ್ ಶಂಕರ್ ದುಬೇ ಶನಿವಾರ ರಾತ್ರಿ ತನ್ನ ಮನೆಯವರೊಂದಿಗೆ ಗಲಾಟೆ ಮಾಡಿದ್ದಾನೆ. ಗಲಾಟೆ ತಾರಕಕ್ಕೇರಿ ಆತ ಗನ್ ನಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾನೆ.

ಪುರನ್ ಪೈಲ್ಸ್ ನಿಂದ ಬಳಲುತ್ತಿದ್ದನು. ಹೀಗಾಗಿ ಆತ ಅತಿಯಾಗಿ ಉಪ್ಪು ಹಾಗೂ ಖಾರವನ್ನು ಸೇವಿಸುತ್ತಿರಲಿಲ್ಲ. ಶನಿವಾರ ರಾತ್ರಿ ಕಂಠಪೂರ್ತಿ ಕುಡಿದು ಬಂದು ಊಟ ಮಾಡಲು ಕುಳಿತಿದ್ದಾನೆ. ಈ ವೇಳೆ ಊಟದಲ್ಲಿ ಉಪ್ಪಿನ ಅಂಶ ಹೆಚ್ಚಿರುವುದು ಗೊತ್ತಾಗಿದೆ.

ಕೂಡಲೇ ಊಟ ಚೆಲ್ಲಿ ಮನೆಯವರೊಂದಿಗೆ ಜಗಳವಾಡಿದ್ದಾನೆ. ಇತ್ತ ಮನೆಯವರು ಸುಳ್ಳು ಹೇಳುತ್ತಿದ್ದೀಯಾ ಎಂದು ಪುರನ್ ಜೊತೆ ಜಗಳಕ್ಕಿಳಿದಿದ್ದರಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments