ಬಾಲಕಿಗೆ ಕೀಟಲೆ ಮಾಡಿದ ಯುವಕನಿಗೆ ಗ್ರಾಮಸ್ಥರೆಲ್ಲಾ ಸೇರಿ ಹೀಗಾ ಮಾಡೋದು?

Webdunia
ಸೋಮವಾರ, 30 ನವೆಂಬರ್ 2020 (11:03 IST)
ರಾಜಸ್ಥಾನ : ರಾಜಸ್ಥಾನದ ಯುವಕನೊಬ್ಬನನ್ನು ಕ್ರೂರವಾಗಿ ಥಳಿಸಿದ ಜನಸಮೂಹ ಮಾನವ ಕಸವನ್ನು ಸೇವಿಸುವಂತೆ ಒತ್ತಾಯಿಸಿದ ಘಟನೆ ರಾಜಸ್ಥಾನದ ಬೇಸಿಡಿ ಪ್ರದೇಶದಲ್ಲಿ ನಡೆದಿದೆ.

ಯುವಕ ಬಾಲಕಿಯೊಬ್ಬಳಿಗೆ ಕೀಟಲೆ ಮಾಡಿದ್ದಾನೆ. ಈ ಬಗ್ಗೆ ಬಾಲಕಿ ಕುಟುಂಬ ಆರೋಪ ಮಾಡಿದ ಕಾರಣ ಗ್ರಾಮಸ್ಥರು ಆರೋಪಿ ಯುವಕನನ್ನು ಹಿಡಿದು ಥಳಿಸಿ  ಆತನಿಗೆ ಮಾನವ ಕಸವನ್ನು ತಿನ್ನಲು ಒತ್ತಾಯಿಸಿದ್ದಾರೆ. ಈ ದೃಶ್ಯವನ್ನು ಕೆಲವರು ಚಿತ್ರೀಕರಿಸಿದ ಹಿನ್ನಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments