Webdunia - Bharat's app for daily news and videos

Install App

ಬಾಲಕಿಗೆ ಕೀಟಲೆ ಮಾಡಿದ ಯುವಕನಿಗೆ ಗ್ರಾಮಸ್ಥರೆಲ್ಲಾ ಸೇರಿ ಹೀಗಾ ಮಾಡೋದು?

Webdunia
ಸೋಮವಾರ, 30 ನವೆಂಬರ್ 2020 (11:03 IST)
ರಾಜಸ್ಥಾನ : ರಾಜಸ್ಥಾನದ ಯುವಕನೊಬ್ಬನನ್ನು ಕ್ರೂರವಾಗಿ ಥಳಿಸಿದ ಜನಸಮೂಹ ಮಾನವ ಕಸವನ್ನು ಸೇವಿಸುವಂತೆ ಒತ್ತಾಯಿಸಿದ ಘಟನೆ ರಾಜಸ್ಥಾನದ ಬೇಸಿಡಿ ಪ್ರದೇಶದಲ್ಲಿ ನಡೆದಿದೆ.

ಯುವಕ ಬಾಲಕಿಯೊಬ್ಬಳಿಗೆ ಕೀಟಲೆ ಮಾಡಿದ್ದಾನೆ. ಈ ಬಗ್ಗೆ ಬಾಲಕಿ ಕುಟುಂಬ ಆರೋಪ ಮಾಡಿದ ಕಾರಣ ಗ್ರಾಮಸ್ಥರು ಆರೋಪಿ ಯುವಕನನ್ನು ಹಿಡಿದು ಥಳಿಸಿ  ಆತನಿಗೆ ಮಾನವ ಕಸವನ್ನು ತಿನ್ನಲು ಒತ್ತಾಯಿಸಿದ್ದಾರೆ. ಈ ದೃಶ್ಯವನ್ನು ಕೆಲವರು ಚಿತ್ರೀಕರಿಸಿದ ಹಿನ್ನಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments