Webdunia - Bharat's app for daily news and videos

Install App

ಐವರು ಹುರಿದು ಮುಕ್ಕಿದ್ದಕ್ಕೆ ಯುವತಿಯ ಜೀವ ಬಲಿ

Webdunia
ಮಂಗಳವಾರ, 29 ಸೆಪ್ಟಂಬರ್ 2020 (12:43 IST)
ಹೊಲದಲ್ಲಿ ಯುವತಿಯೊಬ್ಬಳ ಮೇಲೆ ಬಿದ್ದು ಐವರು ಹುರಿದು ಮುಕ್ಕಿದ್ದರಿಂದಾಗಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತನ್ನ ತಾಯಿಯೊಂದಿಗೆ ಯುವತಿ ಹೊಲಕ್ಕೆ ತೆರಳಿದ್ದಳು. ಈ ವೇಳೆ ನಾಲ್ಕೈದು ಜನರು ಯುವತಿಯ ಮೇಲೆ ಬಿದ್ದು ತಮ್ಮ ಆಸೆಯನ್ನು ಬಲವಂತವಾಗಿ ತೀರಿಸಿಕೊಂಡಿದ್ದರು.

ಚಿಕಿತ್ಸೆಗಾಗಿ ಅಲಿಘಡ್​ನ ಜೆ ಎನ್ ಮೆಡಿಕಲ್ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಸೆ.​ 14 ರಂದು ಉತ್ತರ ಪ್ರದೇಶದ ಹತ್ರಾಸ್‌ ಪ್ರದೇಶದಲ್ಲಿ ಯುವತಿ ಮೇಲೆ ದುರುಳರು ಮುಗಿಬಿದ್ದು ಆಸೆ ತೀರಿಸಿಕೊಂಡಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments