Webdunia - Bharat's app for daily news and videos

Install App

ವಧುದಕ್ಷಿಣೆ ಕಡಿಮೆ ಆಯ್ತು ಎಂದು ಮದುವೆ ಬೇಡವೆಂದ ಯುವತಿ!

Webdunia
ಸೋಮವಾರ, 13 ಮಾರ್ಚ್ 2023 (08:49 IST)
ಹೈದರಾಬಾದ್ : ವರದಕ್ಷಿಣೆ ವಿಚಾರಕ್ಕೆ ಬಹಳಷ್ಟು ಮದುವೆಗಳು ಮುರಿದಿರುವುದನ್ನು ನಾವು ಕಂಡಿದ್ದೇವೆ. ಆದರೆ ಹೈದರಾಬಾದ್ ಹೊರವಲಯ ಘಟ್ಕೇಸರ್ನಲ್ಲಿ ನಡೆಯುತ್ತಿದ್ದ ಮದುವೆಯೊಂದು ವಧುದಕ್ಷಿಣೆ  ವಿಚಾರಕ್ಕೆ ಮುರಿದು ಹೋಗಿದೆ.

ಮದುವೆಗೂ ಮುನ್ನ ವಧುದಕ್ಷಿಣೆಯಾಗಿ ಎರಡು ಲಕ್ಷ ರೂ. ನೀಡಲು ಮಾತುಕತೆ ನಡೆದಿತ್ತು. ಇದಕ್ಕೆ ಒಪ್ಪಿದ್ದ ವರನ ಕುಟುಂಬಸ್ಥರು ಹಣವನ್ನು ವಧುವಿನ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದರು. ಮದುವೆಗೆ ಎಲ್ಲಾ ತಯಾರಿಗಳೂ ನಡೆದಿದ್ದವು. ಆದರೆ ಕಡೆ ಕ್ಷಣದಲ್ಲಿ ಮನಸ್ಸು ಬದಲಿಸಿದ ಯುವತಿ ವಧುದಕ್ಷಿಣೆ ಕಡಿಮೆಯಾಗಿದೆ ಎಂದು ಆರೋಪಿಸಿ ಮದುವೆಗೆ ನಿರಾಕರಿಸಿದ್ದಾಳೆ. 

ಅಶ್ವರಾವ್ಪೇಟೆಯಿಂದ ವಿವಾಹ ಸ್ಥಳಕ್ಕೆ ತೆರಳಬೇಕಿದ್ದ ವಧು ಮದುವೆಗೆ ನಿರಾಕರಿಸಿ ಮನೆಯಲ್ಲೆ ಉಳಿದುಕೊಂಡಿದ್ದಾಳೆ. ಯುವತಿಯ ನಿರ್ಧಾರ ತಿಳಿಯುತ್ತಿದ್ದಂತೆ ವರನ ಮನೆಯವರು ಆಘಾತಗೊಂಡಿದ್ದಾರೆ. ಪೊಲೀಸ್ ಠಾಣೆಗೆ ತೆರಳಿ ವಧುವಿನ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments