Webdunia - Bharat's app for daily news and videos

Install App

ಪ್ರಿಯತಮನಿಂದಲೇ ಕೊಲೆಯಾದ ಯುವತಿ

Webdunia
ಬುಧವಾರ, 1 ನವೆಂಬರ್ 2023 (11:08 IST)
ಪ್ರಿಯತಮನಿಂದಲೇ ಕೊಲೆಯಾದ ಯುವತಿ. ಯುಧಿಸ್ಠಿರ್ ಕೊಲೆ ಮಾಡಿದ ಆರೋಪಿ. ಆರೋಪಿ ಯುಧಿಸ್ಠಿರ್ ಪ್ರೇಯಸಿಯ ಮನೆ ಸಮೀಪದ ಏರಿಯಾದಲ್ಲಿ ವಾಸಿಸುತ್ತಿದ್ದು, ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು.ಇದರಿಂದ ಕೋಪಗೊಂಡಿದ್ದ ಆರೋಪಿ ಯುಧಿಸ್ಠಿರ್ ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ನೋಡಲು ಕರೆದುಕೊಂಡು ಹೋಗಿ ಆಕೆಯ ಗಂಟಲನ್ನು ಸೀಳಿ ತಲೆಯನ್ನು ಕತ್ತರಿಸಿ ಕೊಲೆ ಮಾಡಿದ್ದಾನೆ.
 
ಪ್ರೀತಿಸಿದವನ ಬಿಟ್ಟು ಬೇರೆಯವರ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಪ್ರೇಯಸಿಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
 
ಸಸ್ಮಿತಾ ಬಿಸ್ವಾಲ್ ನಾಪತ್ತೆಯಾಗಿದ್ದು, ಆಕೆಯ ಕುಟುಂಬದವರು ಪೊಲೀಸರಿಗೆ ನಾಪತ್ತೆಯ ದೂರು ನೀಡಿದ್ದರು. ತಲೆ ಇಲ್ಲದ ಯುವತಿಯ ದೇಹವೊಂದು ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ವಿಭಾಗದಲ್ಲಿ ಪತ್ತೆಯಾಗಿದ್ದು, ತನಿಖೆಯ ವೇಳೆ ಮೃತ ಯುವತಿ ಎಂಬುದಾಗಿ ತಿಳಿದುಬಂದಿದೆ. ಈ ಬಗ್ಗೆ  ಪ್ರಿಯತಮ ಯುಧಿಸ್ಠಿರ್ ನನ್ನು ಬಂಧಿಸಿ ವಿಚಾರಣೆ ಮಾಡಿದಾಗ ಸತ್ಯಾಂಸ ಬಾಯಿಬಿಟ್ಟಿದ್ದಾನೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments