ಮತದಾನಕ್ಕೂ ಇನ್ನುಮುಂದೆ ಆಧಾರ್ ಕಾರ್ಡ್ ಕಡ್ಡಾಯ…?

Webdunia
ಮಂಗಳವಾರ, 17 ಅಕ್ಟೋಬರ್ 2017 (19:55 IST)
ನವದೆಹಲಿ: ಶೀಘ್ರವೇ ಮತದಾನಕ್ಕೂ ಆಧಾರ್‌ ಕಾರ್ಡನ್ನು ಏಕೈಕ ಗುರುತು ಪತ್ರವಾಗಿ ಬಳಸಬಹುದು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎಸ್‌.ಕೃಷ್ಣಮೂರ್ತಿ ಹೇಳಿದ್ದಾರೆ.

ಮತದಾನಕ್ಕೆ ವೋಟರ್ ಐಡಿ ಇಲ್ಲದೆ ಇದ್ದ ಸಂದರ್ಭದಲ್ಲಿ ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್ಸ ಸೇರಿದಂತೆ ಪರ್ಯಾಯವಾಗಿ ಬೇರೆ ದಾಖಲೆಗಳನ್ನು ಬಳಸುತ್ತಿದ್ದೇವೆ. ಇದು ಹಲವು ಬಗೆಯ ತೊಂದರೆ, ಗೊಂದಲಗಳಿಗೆ ಕಾರಣವಾಗಿದೆ. ಹೀಗಾಗಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಮತದಾನಕ್ಕೆ ಒಂದೇ ಗುರುತು ಪತ್ರ ಬಳಸುವುದು ಒಳಿತು. ಇದಕ್ಕೆ ಪರ್ಯಾಯವಾಗಿ ಆಧಾರ್‌ ಕಾರ್ಡ್‌ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಬಹುತೇಕ ಮಂದಿ ಆಧಾರ್‌ ಕಾರ್ಡ್‌ ಹೊಂದಿದ್ದಾರೆ. ಇನ್ನೂ ಕಾರ್ಡ್ ಪಡೆಯದವರು 2019 ಅಥವಾ 2020 ಕಟ್‌ ಆಫ್ ಡೇಟ್‌ ಎಂದು ನಿಗದಿಸಬಹುದು. ಆ ಬಳಿಕ ಆಧಾರ್‌ ಕಾರ್ಡನ್ನು ಮತದಾನಕ್ಕೆ ಏಕೈಕ ಗುರುತು ಪತ್ರವೆಂದು ಸರ್ಕಾರ ಘೋಷಿಸಬಹುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments