Webdunia - Bharat's app for daily news and videos

Install App

ಮತದಾನಕ್ಕೂ ಇನ್ನುಮುಂದೆ ಆಧಾರ್ ಕಾರ್ಡ್ ಕಡ್ಡಾಯ…?

Webdunia
ಮಂಗಳವಾರ, 17 ಅಕ್ಟೋಬರ್ 2017 (19:55 IST)
ನವದೆಹಲಿ: ಶೀಘ್ರವೇ ಮತದಾನಕ್ಕೂ ಆಧಾರ್‌ ಕಾರ್ಡನ್ನು ಏಕೈಕ ಗುರುತು ಪತ್ರವಾಗಿ ಬಳಸಬಹುದು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎಸ್‌.ಕೃಷ್ಣಮೂರ್ತಿ ಹೇಳಿದ್ದಾರೆ.

ಮತದಾನಕ್ಕೆ ವೋಟರ್ ಐಡಿ ಇಲ್ಲದೆ ಇದ್ದ ಸಂದರ್ಭದಲ್ಲಿ ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್ಸ ಸೇರಿದಂತೆ ಪರ್ಯಾಯವಾಗಿ ಬೇರೆ ದಾಖಲೆಗಳನ್ನು ಬಳಸುತ್ತಿದ್ದೇವೆ. ಇದು ಹಲವು ಬಗೆಯ ತೊಂದರೆ, ಗೊಂದಲಗಳಿಗೆ ಕಾರಣವಾಗಿದೆ. ಹೀಗಾಗಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಮತದಾನಕ್ಕೆ ಒಂದೇ ಗುರುತು ಪತ್ರ ಬಳಸುವುದು ಒಳಿತು. ಇದಕ್ಕೆ ಪರ್ಯಾಯವಾಗಿ ಆಧಾರ್‌ ಕಾರ್ಡ್‌ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಬಹುತೇಕ ಮಂದಿ ಆಧಾರ್‌ ಕಾರ್ಡ್‌ ಹೊಂದಿದ್ದಾರೆ. ಇನ್ನೂ ಕಾರ್ಡ್ ಪಡೆಯದವರು 2019 ಅಥವಾ 2020 ಕಟ್‌ ಆಫ್ ಡೇಟ್‌ ಎಂದು ನಿಗದಿಸಬಹುದು. ಆ ಬಳಿಕ ಆಧಾರ್‌ ಕಾರ್ಡನ್ನು ಮತದಾನಕ್ಕೆ ಏಕೈಕ ಗುರುತು ಪತ್ರವೆಂದು ಸರ್ಕಾರ ಘೋಷಿಸಬಹುದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments