Webdunia - Bharat's app for daily news and videos

Install App

ಫೇಸ್ ಬುಕ್ ಪೋಸ್ಟ್ ನಿಂದ ಅಧಿಕಾರ ಕಳೆದುಕೊಂಡ ಅಧಿಕಾರಿ

Webdunia
ಬುಧವಾರ, 21 ಜೂನ್ 2017 (12:37 IST)
ಹೈದರಾಬಾದ್: ಫೇಸ್ ಬುಕ್ ನಲ್ಲಿ ತಮ್ಮ ವಿರುದ್ಧ ಆಕ್ಷೇಪಿಸಿ ಬರೆದ ಆಂಧ್ರಪ್ರದೇಶದ ಬ್ರಾಹ್ಮಣ ಕ್ಷೇಮ ಸಂಘದ ಅಧ್ಯಕ್ಷ ಕೃಷ್ಣ ರಾವ್ ರನ್ನು ಸಿಎಂ ಚಂದ್ರ ಬಾಬು ನಾಯ್ಡು ವಜಾಗೊಳಿಸಿದ್ದಾರೆ.

 
ಕೃಷ್ಣ ರಾವ್ ಈ ಹಿಂದೆ ಸರ್ಕಾರಿ ಅಧಿಕಾರಿಯಾಗಿದ್ದವರು ಹಾಗೂ ಚಂದ್ರಬಾಬು ನಾಯ್ಡುಗೆ ನಿಕಟವರ್ತಿಯಾಗಿದ್ದರು. ಇದೇ ಕಾರಣಕ್ಕೆ ನಿವೃತ್ತಿಯ ನಂತರವೂ ಸಿಎಂ ಬಾಬು ಕೃಷ್ಣ ರಾವ್ ಗೆ ಉತ್ತಮ ಹುದ್ದೆಯನ್ನು ನೀಡಿದ್ದರು.

ಆದರೆ ಅದೇನಾಯ್ತೋ ಗೊತ್ತಿಲ್ಲ. ಸಿಎಂ ಸಾಹೇಬರು ತಮ್ಮ ಸಂಬಂಧಿ ಎನ್. ಬಾಲಕೃಷ್ಣನ್ ಅಭಿನಯದ ಗೌತಮಿಪುತ್ರ ಶಾತಕರಣಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದನ್ನು ಕೃಷ್ಣರಾವ್ ತಮ್ಮ ಫೇಸ್ ಬುಕ್ ನಲ್ಲಿ ಬಹಿರಂಗವಾಗಿಯೇ ಟಿಕಿಸಿದ್ದರು. ಇದೇ ಕಾರಣಕ್ಕೆ ಅವರೀಗ ಹುದ್ದೆಯನ್ನೇ ಕಳೆದುಕೊಂಡು ಮನೆಯಲ್ಲಿ ಕೂರುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments