Webdunia - Bharat's app for daily news and videos

Install App

ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು

Webdunia
ಸೋಮವಾರ, 6 ಮಾರ್ಚ್ 2023 (15:03 IST)
ನವದೆಹಲಿ : ಸಿಬಿಐ ವಿಶೇಷ ನ್ಯಾಯಾಲಯ ಆಪ್ ನಾಯಕ, ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 7 ದಿನಗಳ ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆ ಮಾರ್ಚ್ 20ರ ವರೆಗೂ ನ್ಯಾಯಂಗ ಬಂಧನಕ್ಕೆ ನೀಡಲಾಗಿದೆ.
 
ದೆಹಲಿಯ ಹೊಸ ಮದ್ಯ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. 7 ದಿನಗಳ ವಿಚಾರಣೆ ನಡೆಸಿದ ಅಧಿಕಾರಿಗಳು ಸೋಮವಾರ ಅವರ ವಿಚಾರಣೆ ಅಗತ್ಯ ಇಲ್ಲ, ಮುಂದೆ ಅಗತ್ಯ ಬಿದ್ದಲ್ಲಿ ಕೋರ್ಟ್ ಮೂಲಕ ಕಸ್ಟಡಿ ಪಡೆಯುವುದಾಗಿ ಸಿಬಿಐ ಪರ ವಕೀಲರು ನ್ಯಾಯಲಯಕ್ಕೆ ಹೇಳಿದರು.

ಇಡೀ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದರಿಂದ ಸಾಕ್ಷ್ಯಗಳು ಭಯಗೊಂಡಿವೆ ಎಂದು ಕೋರ್ಟ್ಗೆ ತಿಳಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಸಿಸೋಡಿಯಾ ಪರ ವಕೀಲರು, ಮಾಧ್ಯಮಗಳಿಗ ಸಿಬಿಐ ಅಧಿಕಾರಿಗಳು ಹೆದರುತ್ತಾರೆಯೇ ಎಂದು ಪ್ರಶ್ನಿಸಿದರು.

ಮಾಧ್ಯಮಗಳು ವರದಿ ಮಾಡುತ್ತವೆ. ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ಮಾಡುವವರೆಗೂ ನ್ಯಾಯಾಲಯ ಈ ಬಗ್ಗೆ ಚಿಂತಿಸುವುದಿಲ್ಲ ಎಂದು ನ್ಯಾಯಧೀಶರು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments