Webdunia - Bharat's app for daily news and videos

Install App

ತಮಿಳುನಾಡು ವಿಧಾನಸಭೆ ಚುನಾವಣೆ; ಕಣಕ್ಕಿಳಿಯಲು ಕೇಜ್ರಿವಾಲ್ ಪಕ್ಷದ ಸಿದ್ಧತೆ

Webdunia
ಶುಕ್ರವಾರ, 12 ಫೆಬ್ರವರಿ 2016 (14:33 IST)
ತಮಿಳುನಾಡಿನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಆಪ್ ಮೂಲಗಳು ತಿಳಿಸಿವೆ.
 
ವೈಕೋ ನೇತೃತ್ವದ ಎಂಡಿಎಂಕೆ ಮತ್ತು ಇತರ ಎಡಪಕ್ಷಗಳ ಮೈತ್ರಿಕೂಟವಾದ ಪೀಪಲ್ಸ್ ವೆಲ್‌ಫೇರ್ ಫ್ರಂಟ್‌ನೊಂದಿಗೆ ಮೈತ್ರಿ ಮಾಡಿಕೊಂಡು ಆಪ್ ಕಣಕ್ಕಿಳಿಯಲು ಚಿಂತನೆ ನಡೆಸಿದೆ ಎನ್ನಲಾಗಿದೆ. 
 
ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರತಿ ಚೆನ್ನೈ ನಗರಕ್ಕೆ ಆಗಮಿಸಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಇತರ ಪಕ್ಷಗಳೊಂದಿಗೆ ಮೈತ್ರಿ ಮತ್ತು ರಣತಂತ್ರ ರೂಪಿಸಲಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.
 
ಸೋಮನಾಥ್ ಭಾರತಿ, ಎಂಡಿಎಂಕೆ ಪಕ್ಷದ ಮುಖಂಡ ವೈಕೋ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ನಂತರ ಸಿಪಿಐ ಮತ್ತು ಸಿಪಿಎಂ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಆಪ್ ವಕ್ತಾರರು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments