Webdunia - Bharat's app for daily news and videos

Install App

ಖುರಾನ್ ಸುಟ್ಟ ಪ್ರಕರಣದಲ್ಲಿ ಆಪ್ ಶಾಸಕ

Webdunia
ಸೋಮವಾರ, 4 ಜುಲೈ 2016 (15:31 IST)
ಆಮ್ ಆದ್ಮಿ ಪಕ್ಷದ ಶಾಸಕರು ಪ್ರತಿದಿನವೆಂಬಂತೆ ವಿವಾದದಲ್ಲಿ ಸಿಲುಕುತ್ತಿದ್ದಾರೆ. ಇದಕ್ಕೊಂದು ಹೊಸ ಸೇರ್ಪಡೆ ನರೇಶ್ ಯಾದವ್.   ಪಂಜಾಬ್‌ನಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪ ಅವರನ್ನೀಗ ಇಕ್ಕಟ್ಟಿಗೆ ಸಿಲುಕಿಸಿದೆ.

ಜೂನ್ 24 ರಂದು ಪಂಜಾಬ್‌ನ ಮಲೇರ್‌ಕೋಟ್ಲಾದಲ್ಲಿ  ಖುರಾನ್ ಅನ್ನು ಸುಟ್ಟು ಹಾಕಿರುವ ಪ್ರಕರಣದ ಪ್ರಮುಖ ಆರೋಪಿ ವಿಜಯ್ ಕುಮಾರ್ ಆಪ್ ಶಾಸಕ ನರೇಶ್ ಯಾದವ್ ಕುಮ್ಮಕ್ಕಿನಿಂದ ಈ ಕೃತ್ಯವನ್ನು ನಡೆಸಿದ್ದೆ. ಈ ಕೃತ್ಯವನ್ನೆಸಗಿದರೆ ಒಂದು ಕೋಟಿ ರುಪಾಯಿಗಳನ್ನು ನೀಡುವುದಾಗಿ ಅವರು ನನ್ನ ಜತೆ ಡೀಲ್ ನಡೆಸಿದ್ದರು ಎಂದು ಪಂಜಾಬ್‌ನ ಸಂಗ್ರೂರ್ ಪೊಲೀಸರು ವಿಚಾರಣೆ ಸಮಯದಲ್ಲಿ ಆರೋಪಿಸಿದ್ದಾನೆ. 
 
ದೀನಾನಗರ್‌ ಮತ್ತು ಪಠಾಣ್‌ಕೋಟ್‌ ದಾಳಿಯ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಾಗಿದ್ದು, ನಾವು ಪಾಕಿಸ್ತಾನ ಮತ್ತು ಮುಸ್ಲಿಂ ವಿರೋಧಿಗಳು ಎಂದಾತ ಹೇಳಿದ್ದಾನೆ. ಘಟನೆಯಲ್ಲಿ ಒಟ್ಟು ಮೂವರನ್ನು ಬಂಧಿಸಲಾಗಿದೆ. 
 
ಧರ್ಮಗ್ರಂಥವನ್ನು ಅಪವಿತ್ರಗೊಳಿಸಿ ದಂಗೆಗೆ ಕಾರಣವಾಗುವಂತಹ ಕೆಲಸಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ನರೇಶ್‌ ಯಾದವ್‌  ಅವರನ್ನು ಬಂಧಿಸುವ ಸಾಧ್ಯತೆಗಳಿವೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸರ್ಕಾರಿ ನೌಕರರು, ಗುತ್ತಿಗೆದಾರರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಿಂದ ಭರ್ಜರಿ ಆಫರ್

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಮುಂದಿನ ಸುದ್ದಿ
Show comments