Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಲೋಕಾಯುಕ್ತ ಸ್ಥಾಪನೆಗೆ ಒತ್ತಾಯಿಸಿದ ಎಎಪಿ ಭಾರ್ತಿ ವಶಕ್ಕೆ

Webdunia
ಬುಧವಾರ, 7 ಸೆಪ್ಟಂಬರ್ 2016 (15:40 IST)
ತಮಿಳುನಾಡಿನಲ್ಲಿ ಲೋಕಾಯುಕ್ತ ಸ್ಥಾಪಿಸಬೇಕೆಂದು ಒತ್ತಾಯಿಸಿ ಯಾವುದೇ ಅನುಮತಿಯಿಲ್ಲದೇ ರ‌್ಯಾಲಿ ನಡೆಸಲು ಯತ್ನಿಸಿದ ಆಮ್ ಆದ್ಮಿ ಮುಖಂಡ ಸೋಮನಾಥ್ ಭಾರ್ತಿ ಜತೆಗೆ 27 ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಸ್ಥಾಪಿಸುವುದಾಗಿ ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಎಪಿ ಕಾರ್ಯಕರ್ತರು ಪ್ರಣಾಳಿಕೆಯ ಪ್ರತಿಗಳಿಗೆ ಅಗ್ನಿಸ್ಪರ್ಶ ಮಾಡಿದರು. 
 
ದೆಹಲಿ ವಿಧಾನಸಭೆಯ ಮಾಳವೀಯ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಭಾರ್ತಿ ಎಎಪಿಯ ರಾಜ್ಯಸಂಚಾಲಕ ವಾಸಿಗರನ್ ಅವರು ಕೈಗೊಂಡಿದ್ದ ಅನಿರ್ದಿಷ್ಟ ಉಪವಾಸ ನಿರಶನದಲ್ಲಿ ಭಾಗವಹಿಸಲು ಚೆನ್ನೈಗೆ ಆಗಮಿಸಿದ್ದರು. ಉಪವಾಸದಿಂದ ವಾಸಿಗರನ್ ಆರೋಗ್ಯ ಕ್ಷೀಣಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments