Webdunia - Bharat's app for daily news and videos

Install App

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿ ಇಂದು ಮನೆಗೆ

Webdunia
ಸೋಮವಾರ, 16 ಅಕ್ಟೋಬರ್ 2017 (11:03 IST)
ನವದೆಹಲಿ: ಆರುಷಿ ಕೊಲೆ ಪ್ರಕರಣದಲ್ಲಿ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ರದ್ದುಗೊಂಡ ಹಿನ್ನಲೆಯಲ್ಲಿ ಆರೋಪಿಗಳಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

 
ನಾಲ್ಕು ದಿನಗಳ ಹಿಂದೆಯೇ ಇವರ ಶಿಕ್ಷೆ ರದ್ದುಗೊಂಡಿದ್ದರೂ ನ್ಯಾಯಾಲಯದ ಆದೇಶ ಪ್ರತಿ ಕೈ ಸೇರದ ಹಿನ್ನಲೆಯಲ್ಲಿ ಆರೋಪಿಗಳಾಗಿದ್ದ ಆರುಷಿ ಹೆತ್ತವರಿಗೆ ಬಿಡುಗಡೆಯ ಭಾಗ್ಯ ದೊರಕಿರಲಿಲ್ಲ.

ಇಂದು ಸ್ವತಂತ್ರರಾಗಲಿರುವ ರಾಜೇಶ್ ಮತ್ತು ನೂಪುರ್ ತಲ್ವಾರ್ ರನ್ನು ಕುಟುಂಬದವರು ಬರಮಾಡಿಕೊಳ್ಳಲಿದ್ದಾರೆ. 2008 ರಲ್ಲಿ ಈ ಕೊಲೆ ಪ್ರಕರಣ ನಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments