Webdunia - Bharat's app for daily news and videos

Install App

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿ ಇಂದು ಮನೆಗೆ

Webdunia
ಸೋಮವಾರ, 16 ಅಕ್ಟೋಬರ್ 2017 (11:03 IST)
ನವದೆಹಲಿ: ಆರುಷಿ ಕೊಲೆ ಪ್ರಕರಣದಲ್ಲಿ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ರದ್ದುಗೊಂಡ ಹಿನ್ನಲೆಯಲ್ಲಿ ಆರೋಪಿಗಳಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

 
ನಾಲ್ಕು ದಿನಗಳ ಹಿಂದೆಯೇ ಇವರ ಶಿಕ್ಷೆ ರದ್ದುಗೊಂಡಿದ್ದರೂ ನ್ಯಾಯಾಲಯದ ಆದೇಶ ಪ್ರತಿ ಕೈ ಸೇರದ ಹಿನ್ನಲೆಯಲ್ಲಿ ಆರೋಪಿಗಳಾಗಿದ್ದ ಆರುಷಿ ಹೆತ್ತವರಿಗೆ ಬಿಡುಗಡೆಯ ಭಾಗ್ಯ ದೊರಕಿರಲಿಲ್ಲ.

ಇಂದು ಸ್ವತಂತ್ರರಾಗಲಿರುವ ರಾಜೇಶ್ ಮತ್ತು ನೂಪುರ್ ತಲ್ವಾರ್ ರನ್ನು ಕುಟುಂಬದವರು ಬರಮಾಡಿಕೊಳ್ಳಲಿದ್ದಾರೆ. 2008 ರಲ್ಲಿ ಈ ಕೊಲೆ ಪ್ರಕರಣ ನಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments