Webdunia - Bharat's app for daily news and videos

Install App

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

Sampriya
ಸೋಮವಾರ, 9 ಜೂನ್ 2025 (16:46 IST)
Photo Courtesy X
ಮಧ್ಯಪ್ರದೇಶ: ಸಿಎಂ ಮೋಹನ್ ಯಾದವ್ ಅವರ ಕಿರಿಯ ಪುತ್ರ ಅಭಿಮನ್ಯು ಯಾದವ್ ಅವರ ನಿಶ್ಚಿತಾರ್ಥ ವೈದ್ಯೆ ಡಾ.ಇಶಿತಾ ಅವರ ಜತೆ ನಡೆದಿದೆ. 

ವಿಶೇಷತೆ ಏನೆಂದರೆ ಸಿಎಂ ಮೋಹನ್ ಯಾದವ್ ಅವರ ಮಗ ರೈತ ಮುಖಂಡನ ಮಗನನ್ನು ಕೈ ಹಿಡಿಯಲಿದ್ದಾರೆ. 

ಇಶಿತಾ ಅವರು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಸೆಲ್ಡಾ ಗ್ರಾಮದ ಪ್ರಗತಿಪರ ರೈತ ದಿನೇಶ್ ಯಾದವ್ ಅವರ ಪುತ್ರಿ. 


ಅಭಿಮನ್ಯು ಯಾದವ್ ಅವರು ವೈದ್ಯರಾಗಿದ್ದು, ಇಶಿತಾ ಕೂಡಾ ವೈದ್ಯೆಯಾಗಿದ್ದಾರೆ. 

ದಿನೇಶ್‌ ಯಾದವ್ ಅರು ಖಾರ್ಗೋನ್ ಜಿಲ್ಲೆಯಲ್ಲಿ ರೈತಾಪಿ ವಲಯದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments