Webdunia - Bharat's app for daily news and videos

Install App

ದೆಹಲಿಯಲ್ಲಿ ಇಂದು ಅಭಿನಂದನ್ ದೈಹಿಕ ಹಾಗೂ ಮಾನಸಿಕ ತಪಾಸಣೆ

Webdunia
ಶನಿವಾರ, 2 ಮಾರ್ಚ್ 2019 (11:34 IST)
ನವದೆಹಲಿ : ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಶುಕ್ರವಾರ ರಾತ್ರಿ  ತಾಯ್ನಾಡಿಗೆ ವಾಪಾಸಾಗಿದ್ದು, ದೆಹಲಿಯಲ್ಲಿ ಇಂದು  ಅವರ  ಸಂಪೂರ್ಣ ವೈದ್ಯಕೀಯ ತಪಾಸಣೆಯ ಜೊತೆಗೆ ಗೌರವಯುತವಾದ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.


ಶತ್ರು ರಾಷ್ಟ್ರವನ್ನು ಹಿಮ್ಮೆಟ್ಟಿಸುವ ವೇಳೆ ಪಾಕ್ ವಶವಾದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು 2 ದಿನ ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿಟ್ಟುಕೊಂಡು ಇದೀಗ ಬಿಡುಗಡೆ ಮಾಡಿದೆ. ಈ ಹಿನ್ನಲೆಯಲ್ಲಿ  ಭಾರತೀಯ ಸೇನೆ ಅವರನ್ನು ವಿಚಾರಣೆಗೆ ಒಳಪಡಿಸಲಿದೆ. ಶತ್ರುರಾಷ್ಟ್ರ ದೈಹಿಕವಾಗಿ ಅಲ್ಲದೆ ಮಾನಸಿಕವಾಗಿ ಕಿರುಕುಳ ನೀಡಿದ್ಯಾ ಅಂತ ತಪಾಸಣೆ ನಡೆಸುತ್ತಾರೆ.


ವಾಯುಸೇನೆ ಅಧಿಕಾರಿಗಳು ವಾಯುಸೇನೆಯ ಗುಪ್ತಚರ ಘಟಕಕ್ಕೆ ಕರೆದೊಯ್ಯು, ಫಿಟ್‍ನೆಸ್ ಸೇರಿ, ಸಾಕಷ್ಟು ವೈದ್ಯಕೀಯ ಪರೀಕ್ಷೆ ನಡೆಸುತ್ತದೆ. ದೇಹದಲ್ಲಿ ಯಾವುದಾದರೂ ಟ್ರ್ಯಾಕಿಂಗ್ ಡಿವೈಸ್ ಇದೆಯೇ ಅಂತ ಸ್ಕ್ಯಾನಿಂಗ್ ಮಾಡ್ತಾರೆ. ಹಾಗೇ ಹೆಚ್ಚಿನ ತನಿಖೆಗಾಗಿ ಗುಪ್ತಚರ ಇಲಾಖೆಗೆ ಅಥವಾ ರಾ ಸಂಸ್ಥೆಗೆ ಹಸ್ತಾಂತರಿಸಬಹುದು. ನಮ್ಮ ದೇಶದ ಗುಪ್ತ ವಿಚಾರವನ್ನು ವೈರಿರಾಷ್ಟ್ರಕ್ಕೆ ಬಿಟ್ಟುಕೊಟ್ಟಿದ್ದಾರೆಯೇ ಅಂತ ವಿಚಾರಣೆ ನಡೆಸಬಹುದು. ಹಾಗೂ ಶತ್ರುರಾಷ್ಟ್ರದ ರಹಸ್ಯವೇನಾದರೂ ತಿಳಿದಿದ್ದರೆ ನಮಗೆ ತಿಳಿಸಿ ಅಂತ ಕೇಳುವ ಸಾಧ್ಯತೆಗಳಿವೆ. ಅಲ್ಲದೇ ಮುಂದೆ ಅವರು ಸೇನೆಯಲ್ಲಿ ಕಾರ್ಯ ನಿರ್ವಹಿಸಬಹುದೇ ಎಂಬುದರ ಬಗ್ಗೆ ಚರ್ಚಿಸಲಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments