Webdunia - Bharat's app for daily news and videos

Install App

ಇಂದು ಬಿಡುಗಡೆಯಾಗಲಿದ್ದಾರೆ ಪಾಕ್ ವಶದಲ್ಲಿರುವ ಧೀರಯೋಧ ಅಭಿನಂದನ್ ವರ್ತಮಾನ್

Webdunia
ಶುಕ್ರವಾರ, 1 ಮಾರ್ಚ್ 2019 (09:20 IST)
ನವದೆಹಲಿ : ಪಾಕಿಸ್ತಾನದ ವಶದಲ್ಲಿರುವ ಭಾರತದ ಧೀರಯೋಧ ಅಭಿನಂದನ್ ವರ್ತಮಾನ್  ಇಂದು ಮಧ್ಯಾಹ್ನ ಭಾರತಕ್ಕೆ  ಆಗಮಿಸಲಿದ್ದಾರೆ.


ಎರಡು ದಿನಗಳಿಂದ ಪಾಕಿಸ್ತಾನದ ವಶದಲ್ಲಿರುವ ಅಭಿನಂದನ್‍ ರನ್ನು ಶಾಂತಿ ಸ್ಥಾಪನೆ ಉದ್ದೇಶದಿಂದ ಬಿಡುಗಡೆ ಮಾಡೋದಾಗಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಂದು ರಾವಲ್ಪಿಂಡಿಯಿಂದ ಲಾಹೋರ್‍ ಗೆ ಅಭಿನಂದನ್‍ ರನ್ನು ಕರೆ ತಂದು ಭಾರತೀಯ ವಾಯು ಸೇನೆಯ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಅವರಿಗೆ ಪಾಕ್ ಒಪ್ಪಿಸಲಿದೆ.


ರಾಜತಾಂತ್ರಿಕ ಮಾರ್ಗದ ಮೂಲಕ ಅಭಿನಂದನ್‍ ರನ್ನು ಬಂಧಮುಕ್ತವಾಗಿಸುವಲ್ಲಿ ಭಾರತ ಯಶಸ್ವಿಯಾಗಿದ್ದು, ಇತ್ತ ಇಡೀ ದೇಶವೇ ಧೀರಯೋಧ ಅಭಿನಂದನ್ ಬರುವಿಕೆಗಾಗಿ ಕಾಯುತ್ತಿದೆ. ಸದ್ಯಕ್ಕೆ ರಾವಲ್ಪಿಂಡಿಯ ಸೇನಾ ಮುಖ್ಯಕಚೇರಿಯಲ್ಲಿರುವ ಅಭಿನಂದನ್ ಅವರು ಆರೋಗ್ಯವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಮುಂದಿನ ಸುದ್ದಿ
Show comments