Webdunia - Bharat's app for daily news and videos

Install App

ಇಂದು ಬಿಡುಗಡೆಯಾಗಲಿದ್ದಾರೆ ಪಾಕ್ ವಶದಲ್ಲಿರುವ ಧೀರಯೋಧ ಅಭಿನಂದನ್ ವರ್ತಮಾನ್

Webdunia
ಶುಕ್ರವಾರ, 1 ಮಾರ್ಚ್ 2019 (09:20 IST)
ನವದೆಹಲಿ : ಪಾಕಿಸ್ತಾನದ ವಶದಲ್ಲಿರುವ ಭಾರತದ ಧೀರಯೋಧ ಅಭಿನಂದನ್ ವರ್ತಮಾನ್  ಇಂದು ಮಧ್ಯಾಹ್ನ ಭಾರತಕ್ಕೆ  ಆಗಮಿಸಲಿದ್ದಾರೆ.


ಎರಡು ದಿನಗಳಿಂದ ಪಾಕಿಸ್ತಾನದ ವಶದಲ್ಲಿರುವ ಅಭಿನಂದನ್‍ ರನ್ನು ಶಾಂತಿ ಸ್ಥಾಪನೆ ಉದ್ದೇಶದಿಂದ ಬಿಡುಗಡೆ ಮಾಡೋದಾಗಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಂದು ರಾವಲ್ಪಿಂಡಿಯಿಂದ ಲಾಹೋರ್‍ ಗೆ ಅಭಿನಂದನ್‍ ರನ್ನು ಕರೆ ತಂದು ಭಾರತೀಯ ವಾಯು ಸೇನೆಯ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಅವರಿಗೆ ಪಾಕ್ ಒಪ್ಪಿಸಲಿದೆ.


ರಾಜತಾಂತ್ರಿಕ ಮಾರ್ಗದ ಮೂಲಕ ಅಭಿನಂದನ್‍ ರನ್ನು ಬಂಧಮುಕ್ತವಾಗಿಸುವಲ್ಲಿ ಭಾರತ ಯಶಸ್ವಿಯಾಗಿದ್ದು, ಇತ್ತ ಇಡೀ ದೇಶವೇ ಧೀರಯೋಧ ಅಭಿನಂದನ್ ಬರುವಿಕೆಗಾಗಿ ಕಾಯುತ್ತಿದೆ. ಸದ್ಯಕ್ಕೆ ರಾವಲ್ಪಿಂಡಿಯ ಸೇನಾ ಮುಖ್ಯಕಚೇರಿಯಲ್ಲಿರುವ ಅಭಿನಂದನ್ ಅವರು ಆರೋಗ್ಯವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments