Webdunia - Bharat's app for daily news and videos

Install App

ಮೇಕೆದಾಟು ಯೋಜನೆಯ ವಿಚಾರ; ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಜಯ

Webdunia
ಗುರುವಾರ, 13 ಡಿಸೆಂಬರ್ 2018 (09:06 IST)
ನವದೆಹಲಿ : ಮೇಕೆದಾಟು ಯೋಜನೆಯ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಿದೆ.


ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿಗೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇದೀಗ ಮೇಕೆದಾಟು ಯೋಜನೆ ವಿರೋಧಿಸಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದೆ.


ಯೋಜನಾ ವರದಿಗೆ ತಡೆ ಕೋರಿದ್ದ ತಮಿಳುನಾಡು ಸರ್ಕಾರದ  ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಕೆದಾಟು ಯೋಜನಾ ವರದಿ ಸಿದ್ಧಪಡಿಸಲು ಯಾವುದೇ ತಡೆಯಾಜ್ಞೆ ಇಲ್ಲ. ಕೇವಲ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಜಲ ಆಯೋಗ ಸಹ ಯೋಜನೆಯ ಸಂಪೂರ್ಣ ವಿವರ ಕೇಳಿದೆ ಅಷ್ಟೇ ಎಂದು ತಿಳಿಸಿದೆ. ಹಾಗೇ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments