Webdunia - Bharat's app for daily news and videos

Install App

ಮೇಕೆದಾಟು ಯೋಜನೆಯ ವಿಚಾರ; ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಜಯ

Webdunia
ಗುರುವಾರ, 13 ಡಿಸೆಂಬರ್ 2018 (09:06 IST)
ನವದೆಹಲಿ : ಮೇಕೆದಾಟು ಯೋಜನೆಯ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಿದೆ.


ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿಗೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇದೀಗ ಮೇಕೆದಾಟು ಯೋಜನೆ ವಿರೋಧಿಸಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದೆ.


ಯೋಜನಾ ವರದಿಗೆ ತಡೆ ಕೋರಿದ್ದ ತಮಿಳುನಾಡು ಸರ್ಕಾರದ  ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಕೆದಾಟು ಯೋಜನಾ ವರದಿ ಸಿದ್ಧಪಡಿಸಲು ಯಾವುದೇ ತಡೆಯಾಜ್ಞೆ ಇಲ್ಲ. ಕೇವಲ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಜಲ ಆಯೋಗ ಸಹ ಯೋಜನೆಯ ಸಂಪೂರ್ಣ ವಿವರ ಕೇಳಿದೆ ಅಷ್ಟೇ ಎಂದು ತಿಳಿಸಿದೆ. ಹಾಗೇ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments